ಕಾಸರಗೂಡು ಜಿಲ್ಲೆಯ ಕುಂಬ್ಳೆಯ ಅನಂತಪುರದ ಶ್ರೀ ಅನಂತ ಪದ್ಮನಾಭ ದೇಗುಲದ ನೀರಿನ ಕೊಳದಲ್ಲಿದ್ದ ದೈವಿಸ್ವರೂಪಿ ಮೊಸಳೆ ” ಬಬಿಯಾ” ನಿನ್ನೆ ತಡರಾತ್ರಿ ದೇವೈಕ್ಯವಾಯಿತು.. ಸುಮಾರು 70. ವರ್ಷ ವಯಸ್ಸಿನ ಈ ಬಬಿಯಾ ಮೊಸಳೆ ಸಂಪೂರ್ಣ ಸಸ್ಯಹಾರಿಯಾಗಿದ್ದು ಕೇವಲ ದೇವಾಲಯದ ಪ್ರಸಾದ ಮಾತ್ರ ಸ್ವಿಕರಿಸುತ್ತಿತ್ತು. ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ . ಈ ಬಬಿಯಾಗೆ ದೇವಾಲಯದ ವತಿಯಿಂದ ಅಂತ್ಯಸಂಸ್ಕಾರ ಮಾಡಲಾಯಿತು .ಅದಕ್ಕೆ ವೇದ _ ಉಪನಿಷತ್ತು ಗಳಲ್ಲಿ ಮಹಾತ್ಮರು ಹೇಳಿದ್ದು ಜ್ಞಾನಿಗಳಿದ್ದಲ್ಲಿ ಅಹಂಕಾರ , ಅಜ್ಞಾನ, ದುರಹಂಕಾರ , ಕ್ರೂರತ್ವ ,ಇರುವುದಿಲ್ಲ.ಅಂತಾ ಬಹುಶಃ ಈ ಒಂದು ವಿಸ್ಮಯಕಾರಿ ಚಮತ್ಕಾರ ನೊಡಿದರೆ ಅದು ಸತ್ಯ ಅಂತ ಅನಿಸುತ್ತದೆ. ಜನ್ಮತಃ ಮಾಂಸ ಹಾರಿಯಾಗಿದ್ದರು ಸಸ್ಯಹಾರಿಯಾಗಿ 70. ವರ್ಷ ದೈವಿ ಸ್ವರೂಪ ಪಡೆದಿದ್ದು ನಿಜಕ್ಕೂ ಇದೊಂದು ಅಪರೂಪವೇ ಸರಿ. ವರದಿ : ಚರಂತಯ್ಯ ಹಿರೇಮಠ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…