Latest

ಬಬಿಯಾ ಮೊಸಳೆ ಸಂಪೂರ್ಣ ಸಸ್ಯಹಾರಿ! “ದೇವರ ಮೊಸಳೆ” ಇನಿಲ್ಲ.

ಕಾಸರಗೂಡು ಜಿಲ್ಲೆಯ ಕುಂಬ್ಳೆಯ ಅನಂತಪುರದ ಶ್ರೀ ಅನಂತ ಪದ್ಮನಾಭ ದೇಗುಲದ ನೀರಿನ ಕೊಳದಲ್ಲಿದ್ದ ದೈವಿಸ್ವರೂಪಿ ಮೊಸಳೆ ” ಬಬಿಯಾ” ನಿನ್ನೆ ತಡರಾತ್ರಿ ದೇವೈಕ್ಯವಾಯಿತು.. ಸುಮಾರು 70. ವರ್ಷ ವಯಸ್ಸಿನ ಈ ಬಬಿಯಾ ಮೊಸಳೆ ಸಂಪೂರ್ಣ ಸಸ್ಯಹಾರಿಯಾಗಿದ್ದು ಕೇವಲ ದೇವಾಲಯದ ಪ್ರಸಾದ ಮಾತ್ರ ಸ್ವಿಕರಿಸುತ್ತಿತ್ತು. ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ . ಈ ಬಬಿಯಾಗೆ ದೇವಾಲಯದ ವತಿಯಿಂದ ಅಂತ್ಯಸಂಸ್ಕಾರ ಮಾಡಲಾಯಿತು .ಅದಕ್ಕೆ ವೇದ _ ಉಪನಿಷತ್ತು ಗಳಲ್ಲಿ ಮಹಾತ್ಮರು ಹೇಳಿದ್ದು ಜ್ಞಾನಿಗಳಿದ್ದಲ್ಲಿ ಅಹಂಕಾರ , ಅಜ್ಞಾನ, ದುರಹಂಕಾರ , ಕ್ರೂರತ್ವ ,ಇರುವುದಿಲ್ಲ.ಅಂತಾ ಬಹುಶಃ ಈ ಒಂದು ವಿಸ್ಮಯಕಾರಿ ಚಮತ್ಕಾರ ನೊಡಿದರೆ ಅದು ಸತ್ಯ ಅಂತ ಅನಿಸುತ್ತದೆ. ಜನ್ಮತಃ ಮಾಂಸ ಹಾರಿಯಾಗಿದ್ದರು ಸಸ್ಯಹಾರಿಯಾಗಿ 70. ವರ್ಷ ದೈವಿ ಸ್ವರೂಪ ಪಡೆದಿದ್ದು ನಿಜಕ್ಕೂ ಇದೊಂದು ಅಪರೂಪವೇ ಸರಿ. ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago