ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.
ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್ಎಫ್ಒ ಎನ್.ಎಲ್ ನದಾಫ, ಡಿ.ಆರ್.ಎಸ್.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…