ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.
ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್ಎಫ್ಒ ಎನ್.ಎಲ್ ನದಾಫ, ಡಿ.ಆರ್.ಎಸ್.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…