Latest

ಜನಾಕ್ರೋಶಕ್ಕೆ ಮಣಿದ ಸರ್ಕಾರ; ಸರ್ಕಾರಿ ಕಚೇರಿಗಳಲ್ಲಿ ವೀಡಿಯೋ ಚಿತ್ರೀಕರಣ ನಿಷೇಧಾಜ್ಞೆ ವಾಪಸ್.

ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಲ್ಲಿ ವೀಡಿಯೋಗಳನ್ನು ಚಿತ್ರಿಸಬಾರದು ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಈ ವಿಚಾರವಾಗಿ ಸರ್ಕಾರ ಹೊರಡಿಸಿದ್ದ ಅಂತಹ ಆದೇಶ ಪ್ರತಿಯು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಹಾಗೂ ಇದಕ್ಕೆ ಜನಸಾಮಾನ್ಯರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ಭ್ರಷ್ಟರ ಸರಕಾರವಿದು ಗ್ರಸ್ತರಿಗೆ ಬೆಂಬಲಿಸಲು ತಮಗೆ ಇಷ್ಟ ಬಂದಂತೆ ಆದೇಶಗಳನ್ನು ಹೊರಡಿಸುತ್ತಾರೆ ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಮುಂದಾದರು ಹಾಗೂ ಹಲವರು ಈಗಾಗಲೇ ವಿಡಿಯೋ ಮುಖಾಂತರ ಭ್ರಷ್ಟರನ್ನು ಹೊರಗೆಳೆದಿರುವ ವಿಚಾರಗಳನ್ನು ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದನ್ನೆಲ್ಲಾ ಕಂಡ ಸರ್ಕಾರವು ಜನರ ಆಕ್ರೋಶಕ್ಕೆ ಮಣಿದು ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಚಿತ್ರೀಕರಣ ನಿಷೇಧಿಸಿರುವುದನ್ನು ಹಿಂಪಡೆದಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago