ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಲ್ಲಿ ವೀಡಿಯೋಗಳನ್ನು ಚಿತ್ರಿಸಬಾರದು ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಈ ವಿಚಾರವಾಗಿ ಸರ್ಕಾರ ಹೊರಡಿಸಿದ್ದ ಅಂತಹ ಆದೇಶ ಪ್ರತಿಯು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಹಾಗೂ ಇದಕ್ಕೆ ಜನಸಾಮಾನ್ಯರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ಭ್ರಷ್ಟರ ಸರಕಾರವಿದು ಗ್ರಸ್ತರಿಗೆ ಬೆಂಬಲಿಸಲು ತಮಗೆ ಇಷ್ಟ ಬಂದಂತೆ ಆದೇಶಗಳನ್ನು ಹೊರಡಿಸುತ್ತಾರೆ ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಮುಂದಾದರು ಹಾಗೂ ಹಲವರು ಈಗಾಗಲೇ ವಿಡಿಯೋ ಮುಖಾಂತರ ಭ್ರಷ್ಟರನ್ನು ಹೊರಗೆಳೆದಿರುವ ವಿಚಾರಗಳನ್ನು ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದನ್ನೆಲ್ಲಾ ಕಂಡ ಸರ್ಕಾರವು ಜನರ ಆಕ್ರೋಶಕ್ಕೆ ಮಣಿದು ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಚಿತ್ರೀಕರಣ ನಿಷೇಧಿಸಿರುವುದನ್ನು ಹಿಂಪಡೆದಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…