ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಚಾಲಕನ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ಮಧ್ಯಾಹ್ನ ಸುಮಾರು 1.45 ಗಂಟೆಗೆ ನಡೆದಿದೆ.
ಸ್ವಾಮಿ (45) ಅಫಜಲಪುರ ತಾಲೂಕಿನ ಮದರಾ ಗ್ರಾಮದ ವ್ಯಕ್ತಿ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ, ಮಧ್ಯಾಹ್ನ ಸೂಪರ್ ಮಾರ್ಕೆಟ್ ಪ್ರದೇಶದ ನೂರಾರು ಜನರ ನಡುವೆ ಹಾಡು ಹಗಲ್ಲೆ ಕೊಲೆಗೆ ಕಲಬುರಗಿ ಜನ ಬೆಚ್ಚಿಬಿದ್ದಿದ್ದಾರೆ. ಸಹೋದರ ನಡುವಿನ ವೈ ಮನಸ್ಸು ಕಾರಣವಾಗಿದೆ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿ ನಾಗರಾಜ್
ಶಿರಸಿ: ನಗರದ ಕೆಎಚ್ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…
ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುವ…
ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ…
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನ ಜೊತೆಗೂಡಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಮಾವಿನಹಳ್ಳಿ…
ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ…
ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಸಂಬಂಧಿಸಿದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಬಂಧಿತನಾದ ಕೃಪಾಲನಿ ಕುರಿತು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಿಚಾರಣೆ ವೇಳೆ, ಪ್ರೀತಿ…