ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಬನವಾಸಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಜೊತೆಗೊಡಿ ಇಂದು ಬನವಾಸಿ ಭಾಗದ ರೈತರ ಬಹುಕಾಲದ ಕಸನಾಗಿದ್ದ ಬೃಹತ್ ಏತ ನೀರಾವರಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿದರು.
ಈ ಅತಿ ದೊಡ್ಡ ನೀರಾವರಿ ಯೋಜನೆಯಿಂದಾಗಿ ಬನವಾಸಿ ಭಾಗದ 32 ಕೆರೆಗಳು ತುಂಬಲಿದೆ ಈ ಮೂಲಕವಾಗಿ ಈ ಭಾಗದ ರೈತರು ಬೇಸಿಗೆಯಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಅನೂಕುಲವಾಗಲಿದೆ.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ಧಿ, ನಿಗಮ ಮಂಡಳಿಯ ಅಧ್ಯಕ್ಷರಾದ ಗೋವಿಂದ ನಾಯ್ಕ ಸೇರಿದಂತೆ ವಿವಿಧಸ್ಥರದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಸ್ಥರದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಶ್ರೀಪಾದ್ ಎಸ್ ಏಚ್
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…