ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಬನವಾಸಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಜೊತೆಗೊಡಿ ಇಂದು ಬನವಾಸಿ ಭಾಗದ ರೈತರ ಬಹುಕಾಲದ ಕಸನಾಗಿದ್ದ ಬೃಹತ್ ಏತ ನೀರಾವರಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿದರು.
ಈ ಅತಿ ದೊಡ್ಡ ನೀರಾವರಿ ಯೋಜನೆಯಿಂದಾಗಿ ಬನವಾಸಿ ಭಾಗದ 32 ಕೆರೆಗಳು ತುಂಬಲಿದೆ ಈ ಮೂಲಕವಾಗಿ ಈ ಭಾಗದ ರೈತರು ಬೇಸಿಗೆಯಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಅನೂಕುಲವಾಗಲಿದೆ.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ಧಿ, ನಿಗಮ ಮಂಡಳಿಯ ಅಧ್ಯಕ್ಷರಾದ ಗೋವಿಂದ ನಾಯ್ಕ ಸೇರಿದಂತೆ ವಿವಿಧಸ್ಥರದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಸ್ಥರದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಶ್ರೀಪಾದ್ ಎಸ್ ಏಚ್
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…