ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೇವಲ ಕಾಲ್ಪನಿಕವಾಗಿರುವ ಕೈಲಾಸ ದೇಶವನ್ನು ಸ್ವಾಮಿ ನಿತ್ಯಾನಂದ ತನ್ನ ಭಕ್ತಗಣದ ಮೂಲಕ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಸಹಯೋಗ ಒಪ್ಪಂದ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ.
‘ಸಿಸ್ಟರ್ ಸಿಟಿ’ ಎಂದು ಇದಕ್ಕೆ ಆತ ಹೆಸರು ಕೊಟ್ಟಿದ್ದು ನೇವರ್ಕ್, ರಿಚ್ಮಂಡ್, ವರ್ಜೀನಿಯಾ, ಒಹಾಯೋ ಸೇರಿ ಹಲವು ನಗರಗಳ ನಡುವೆ ಈ ಒಪ್ಪಂದ ಏರ್ಪಟ್ಟಿತ್ತು. ಇದೀಗ ಆತನ ಕೈಲಾಸ ದೇಶ ಅಸ್ತಿತ್ವದಲ್ಲಿ ಇಲ್ಲ ಎಂದು ಅರಿವಾಗುತ್ತಲೆ, ನೇವರ್ಕ್ ನಗರ ಒಪ್ಪಂದವನ್ನು ರದ್ದುಗೊಳಿಸಿದೆ. ಇತರೆ ನಗರಗಳು ಸಹ ಇದೇ ಹಾದಿಯನ್ನು ಅನುಸರಿಸಲು ಮುಂದಾಗಿವೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…