ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೇವಲ ಕಾಲ್ಪನಿಕವಾಗಿರುವ ಕೈಲಾಸ ದೇಶವನ್ನು ಸ್ವಾಮಿ ನಿತ್ಯಾನಂದ ತನ್ನ ಭಕ್ತಗಣದ ಮೂಲಕ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಸಹಯೋಗ ಒಪ್ಪಂದ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ.
‘ಸಿಸ್ಟರ್ ಸಿಟಿ’ ಎಂದು ಇದಕ್ಕೆ ಆತ ಹೆಸರು ಕೊಟ್ಟಿದ್ದು ನೇವರ್ಕ್, ರಿಚ್ಮಂಡ್, ವರ್ಜೀನಿಯಾ, ಒಹಾಯೋ ಸೇರಿ ಹಲವು ನಗರಗಳ ನಡುವೆ ಈ ಒಪ್ಪಂದ ಏರ್ಪಟ್ಟಿತ್ತು. ಇದೀಗ ಆತನ ಕೈಲಾಸ ದೇಶ ಅಸ್ತಿತ್ವದಲ್ಲಿ ಇಲ್ಲ ಎಂದು ಅರಿವಾಗುತ್ತಲೆ, ನೇವರ್ಕ್ ನಗರ ಒಪ್ಪಂದವನ್ನು ರದ್ದುಗೊಳಿಸಿದೆ. ಇತರೆ ನಗರಗಳು ಸಹ ಇದೇ ಹಾದಿಯನ್ನು ಅನುಸರಿಸಲು ಮುಂದಾಗಿವೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…