ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೇವಲ ಕಾಲ್ಪನಿಕವಾಗಿರುವ ಕೈಲಾಸ ದೇಶವನ್ನು ಸ್ವಾಮಿ ನಿತ್ಯಾನಂದ ತನ್ನ ಭಕ್ತಗಣದ ಮೂಲಕ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಸಹಯೋಗ ಒಪ್ಪಂದ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ.
‘ಸಿಸ್ಟರ್ ಸಿಟಿ’ ಎಂದು ಇದಕ್ಕೆ ಆತ ಹೆಸರು ಕೊಟ್ಟಿದ್ದು ನೇವರ್ಕ್, ರಿಚ್ಮಂಡ್, ವರ್ಜೀನಿಯಾ, ಒಹಾಯೋ ಸೇರಿ ಹಲವು ನಗರಗಳ ನಡುವೆ ಈ ಒಪ್ಪಂದ ಏರ್ಪಟ್ಟಿತ್ತು. ಇದೀಗ ಆತನ ಕೈಲಾಸ ದೇಶ ಅಸ್ತಿತ್ವದಲ್ಲಿ ಇಲ್ಲ ಎಂದು ಅರಿವಾಗುತ್ತಲೆ, ನೇವರ್ಕ್ ನಗರ ಒಪ್ಪಂದವನ್ನು ರದ್ದುಗೊಳಿಸಿದೆ. ಇತರೆ ನಗರಗಳು ಸಹ ಇದೇ ಹಾದಿಯನ್ನು ಅನುಸರಿಸಲು ಮುಂದಾಗಿವೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…