Latest

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಘಟನೆ ಬೆಂಗಳೂರಿನ ಸಿ.ವಿ.ರಾಮನ್ ನಗರ ವಿಭಾಗಕ್ಕೆ ಸಂಬಂಧಿಸಿದದ್ದಾಗಿದ್ದು, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯಪಾಲಕ ಅಭಿಯಂತರ ವಿ. ಯರಪ್ಪ ರೆಡ್ಡಿ ಅವರು, ಒಬ್ಬ ಗುತ್ತಿಗೆದಾರನ ಕಡತ ಫಾರ್ವರ್ಡ್ ಮಾಡಲು 10 ಲಕ್ಷ ರೂ. ಲಂಚವನ್ನು ಬೇಡಿದ್ದರು ಎಂದು ವರದಿಯಾಗಿದೆ.

ಗುತ್ತಿಗೆದಾರನಿಂದ ಲಂಚದ ಮೊತ್ತ ಕೇಳಿದ ಮೇಲೆ, ಆತ ತಕ್ಷಣವೇ ಲೋಕಾಯುಕ್ತ ಇಲಾಖೆಯನ್ನು ಸಂಪರ್ಕಿಸಿದ. ನಂತರ ಪೋಲೀಸರು ಸುಮಾರಿ ಕಾರ್ಯಚರಣೆ ರೂಪಿಸಿ, ನಿಗದಿತ ಸಮಯದಲ್ಲಿ ಹಣ ಹಸ್ತಾಂತರವಾಗುತ್ತಿದ್ದಾಗಲೇ ದಾಳಿ ನಡೆಸಿದರು.

ಈ ದಾಳಿಯಲ್ಲಿ ಯರಪ್ಪ ರೆಡ್ಡಿಯನ್ನು ಲಂಚದ ಹಣದೊಂದಿಗೆ ಬಂಧಿಸಲಾಗಿದ್ದು, ಅವರ ವಿರುದ್ಧ ಫಿರ್ಯಾದು ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಲೋಕಾಯುಕ್ತರಿಂದ ಈ ಕಾರ್ಯಾಚರಣೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭ್ರಷ್ಟಾಚಾರದ ವಿರುದ್ಧದ ನಂಬಿಕೆಯನ್ನು ಮತ್ತೊಮ್ಮೆ ಬಲಪಡಿಸಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago