Latest

ಅಂದ ಚಂದದ ಹುಡುಗಿಯರೇ ಹುಷಾರ್!: ಕಿಂಗ್ ಪಿನ್ ಆಂಟಿಯರ ವೇಶ್ಯಾವಾಟಿಕೆ ದಂದೆಗೆ ಬ್ರೇಕ್ ಹಾಕಿದ ಸಿಸಿಬಿ ಪೊಲೀಸರು.

ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯರನ್ನು ವೇಶ್ಯಾವಾಟಿಕೆಗೆ ದಬ್ಬಾಳಿಕೆ ಮಾಡುತ್ತಿದ್ದ ಮಾಫಿಯಾ ತಂಡವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿ, ಇಬ್ಬರು ಪ್ರಮುಖ ಮಹಿಳಾ ಸಂಘಟಕರನ್ನು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಬಳಿಯ ಬಿಇಎಲ್ ಬಡಾವಣೆಯಲ್ಲಿ ಮನೆ ಬಾಡಿಗೆಗೆ ಪಡೆದು ಈ ದಂಧೆ ನಡೆಸುತ್ತಿದ್ದ ಉಮಾ ಮತ್ತು ಪುಷ್ಪಲತಾ ಎಂಬ ಮಹಿಳೆಯರು ಈಗ ಕಾನೂನು ಬಲೆಗೆ ಬಿದ್ದಿದ್ದಾರೆ.

ಉದ್ಯೋಗದ ಹೆಸರಿನಲ್ಲಿ ಷಡ್ಯಂತ್ರ

ಹೊರ ರಾಜ್ಯಗಳಿಂದ ಬರುವ ಯುವತಿಯರಿಗೆ ಉತ್ತಮ ಉದ್ಯೋಗ ನೀಡುವ ನಂಬಿಕೆ ಮೂಡಿಸಿ, ಅವುಗಳನ್ನು ದಂಧೆಗೆ ಬಳಸಲಾಗುತ್ತಿತ್ತು. ಈ ಮಹಿಳೆಯರು ಮನೆ ಬಾಡಿಗೆಗೆ ಪಡೆದು, ಕಾನೂನು ಎದ್ರಿಸದಂತೆ ಬಾಡಿಗೆವನ್ನು ನಿಯಮಿತವಾಗಿ ಮನಮಾಲೀಕರಿಗೆ ಪಾವತಿಸುತ್ತಿದ್ದರು. ಗಿರಾಕಿಗಳನ್ನು ಮೊದಲು ಫೋನ್ ಮೂಲಕ ಸಂಪರ್ಕಿಸಿ, ಹುಡುಗಿಯರ ಫೋಟೋಗಳನ್ನು ಕಳುಹಿಸಿ, ಒಂದೊ ಬ್ಬರಿಗೂ ₹10,000 ರಿಂದ ₹12,000 ದರ ನಿಗದಿಪಡಿಸುತ್ತಿದ್ದರು. ಒಪ್ಪಂದ ಕಾರಿದಿಸಿದ ನಂತರ, ಹುಡುಗಿಯರನ್ನು ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು.

ಸಿಸಿಬಿಯ ದಾಳಿ: ಓರ್ವ ಯುವತಿಯ ರಕ್ಷಣೆ

ಪೊಲೀಸರು ಗುಪ್ತ ಮಾಹಿತಿ ಆಧಾರದ ಮೇಲೆ ಈ ಅಕ್ರಮ ಚಟುವಟಿಕೆಯನ್ನು ಪತ್ತೆ ಮಾಡಿದ್ದು, ಬ್ಯಾಡರಹಳ್ಳಿ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದು, ಪ್ರಮುಖ ಆರೋಪಿಗಳಾದ ಉಮಾ ಮತ್ತು ಪುಷ್ಪಲತಾರನ್ನು ಬಂಧಿಸಲಾಗಿದೆ.

ಸದ್ಯ, ಪೊಲೀಸರು ಈ ಜಾಲದ ಹಿಂದಿನ ಹೆಚ್ಚಿನ ಕುಟಿಲತನವನ್ನು ಬಯಲು ಮಾಡುವ ದిశೆಯಲ್ಲಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ದಂಧೆಯಲ್ಲಿ ಇನ್ನೂ ಯಾರು ಕೈಜೋಡಿಸಿದ್ದರು, ಯುವತಿಯರನ್ನು ಹೇಗೆ ತರಲಾಗುತ್ತಿತ್ತು, ಹಾಗೂ ದೊಡ್ಡ ಮಟ್ಟದ ಮಾಫಿಯಾ ಜಾಲವಿದೆಯೇ ಎಂಬ ಬಗ್ಗೆ ಗಂಭೀರ ತನಿಖೆ ಮುಂದುವರೆದಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

17 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago