Latest

ವಾಟ್ಸಪ್ ಬಳಸುವರೇ ಜಾಗ್ರತೆ.. ಹ್ಯಾಕರ್ಸ್ ಕಾಟ ಆರಂಭ..!

ಬೆಂಗಳೂರು: ಇತ್ತೀಚೆಗೆ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹ್ಯಾಕಿಂಗ್‌ ಪ್ರಕರಣಗಳು ಹೆಚ್ಚಾಗಿವೆ, ಮತ್ತು ಇದೀಗ ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಾಪ್‌ಗೂ ಹ್ಯಾಕಿಂಗ್ ವೈರಸ್‌ನ ಕಾಟ ಶುರುವಾಗಿದೆ.
ವಾಟ್ಸಾಪ್ ಖಾತೆಗಳನ್ನು ಹ್ಯಾಕ್ ಮಾಡುವ ಹೊಸ ತಂತ್ರಾಂಶವು ಪೋಸ್ಟ್‌ಗಳಲ್ಲಿ ಭಯ ಹುಟ್ಟಿಸಿದೆ. ಈ ತಂತ್ರಾಂಶವನ್ನು ಎಪಿಕೆ ಫೈಲ್‌ಗಳ ಮೂಲಕ ಹ್ಯಾಕರ್ಸ್‌ಗಳು ಮೊಬೈಲ್‌ಗಳ ಸಂಪೂರ್ಣ ನಿಯಂತ್ರಣವನ್ನು ಪಡೆದು, ವೈಯಕ್ತಿಕ ಮಾಹಿತಿಯನ್ನು ದೋಚಬಹುದು. ಇದೇ ಕಾರಣಕ್ಕಾಗಿ ಪೊಲೀಸರು ಎಪಿಕೆ ಫೈಲ್‌ಗಳನ್ನು ಯಾವುದೇ ರೀತಿಯಲ್ಲಿ ಕ್ಲಿಕ್ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಸಲಿಯಲ್ಲಿಯೂ, ಈ ತಂತ್ರಾಂಶವು ಪ್ಲೇ ಸ್ಟೋರ್‌ನಲ್ಲಿಯೇ ಲಭ್ಯವಿದ್ದು, ಸೈಬರ್ ಕಳ್ಳರು ಇದನ್ನು ಕಸ್ಟಮೈಸ್ ಮಾಡಿ ವಾಟ್ಸಾಪ್‌ ಮೂಲಕ ಹರಡಿಸುತ್ತಿದ್ದಾರೆ. ಇದು ಹಳೆಯ ತಂತ್ರಜ್ಞಾನವಾದರೂ, ಇದನ್ನ ಕ್ಲಿಕ್ ಮಾಡಿದಾಕ್ಷಣ ಹ್ಯಾಕರ್ಸ್‌ ಗಳಿಗೆ ಎಲ್ಲಾ ಮಾಹಿತಿಯನ್ನು ಲಭ್ಯವಾಗಿಸಲು ಸಹಾಯ ಮಾಡುತ್ತದೆ.
ಆದಕಾರಣ, ನೀವು ಎಪಿಕೆ ಫೈಲ್‌ ಕ್ಲಿಕ್ ಮಾಡಿದರೆ, ಕೂಡಲೇ ಅದನ್ನು ಡಿಲೀಟ್‌ ಮಾಡಿ, ನಿಮ್ಮ ಮೊಬೈಲ್‌ನಲ್ಲಿರುವ ಬ್ಯಾಂಕ್ ಪಾಸ್‌ವರ್ಡ್, ಮೊಬೈಲ್ ಪಾಸ್‌ವರ್ಡ್, ಇಮೇಲ್, ಮತ್ತು ಯುಪಿಐ ಪಾಸ್‌ವರ್ಡ್‌ಗಳನ್ನು ಕೂಡಲೇ ಬದಲಾಯಿಸಲು ಸೈಬರ್ ಪೊಲೀಸ್‌ಗಳು ಸಲಹೆ ನೀಡಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

20 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago