ತಂದೆ ಮರಣದ ನಂತರ ತಾಯಿಯ ಹೆಸರಿಗೆ ಖಾತೆ ಬದಲಾವಣೆಗೆ ಎಂದು ಬಂದಿದ್ದ ಗ್ರಾಮಸ್ಥನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರಿಯಪ್ಪ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ ಬಳ್ಳಾರಿ ಜಿಲ್ಲೆ ಬಳ್ಳಾರಿ ತಾಲ್ಲೂಕು ಹೊಸ ಯರಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿ ಬರುವ ಬೆಣಕಲ್ಲು ಗ್ರಾಮದ ಸ ನಂ 68/ಬಿ 8 ಎಕರೆ 7 ಗುಂಟೆ ಜಮೀನನ್ನು ಹನುಮಂತಪ್ಪ ಹೆಸರುನಲ್ಲಿತ್ತು.ಅವರು ನಿಧಾನವಾಗಿ ದ್ದರಿಂದ ಪತ್ನಿ ಕಡದೂರು ಸತ್ಯಮ್ಮ ಹೆಸರಿಗೆ ಪೌತಿ ಖಾತೆ ಬದಲಾವಣೆಗೆ ಮಾಡಬೇಕಿತ್ತು ಇದಕ್ಕಾಗಿ ಮಗ ಕಡದೂರು ಮಾರಪ್ಪ ಅರ್ಜಿ ಸಲ್ಲಿಸಲು ಬಂದಾಗ ಗ್ರಾಮ ಲೆಕ್ಕಾಧಿಕಾರಿ ಗಿರಿಯಪ್ಪ 20,000 ಸಾವಿರ ರೂ ಗಳನು ಬೇಡಿಕೆ ಇಟ್ಟಿದ್ದರು ಇದರ ಖಚಿತ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ತಾಸಿಲ್ದಾರ ಕಛೇರಿಯಲ್ಲಿ ಹಣ ಸ್ವೀಕರಿಸುತ್ತಿರುವ ವೇಳೆ ದಾಳಿ ಮಾಡಿ ಗಿರಿಯಪ್ಪ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವರದಿ: ರಮೇಶ ಎನ್, ಬಳ್ಳಾರಿ ರೂರಲ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…