ತಂದೆ ಮರಣದ ನಂತರ ತಾಯಿಯ ಹೆಸರಿಗೆ ಖಾತೆ ಬದಲಾವಣೆಗೆ ಎಂದು ಬಂದಿದ್ದ ಗ್ರಾಮಸ್ಥನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರಿಯಪ್ಪ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ ಬಳ್ಳಾರಿ ಜಿಲ್ಲೆ ಬಳ್ಳಾರಿ ತಾಲ್ಲೂಕು ಹೊಸ ಯರಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿ ಬರುವ ಬೆಣಕಲ್ಲು ಗ್ರಾಮದ ಸ ನಂ 68/ಬಿ 8 ಎಕರೆ 7 ಗುಂಟೆ ಜಮೀನನ್ನು ಹನುಮಂತಪ್ಪ ಹೆಸರುನಲ್ಲಿತ್ತು.ಅವರು ನಿಧಾನವಾಗಿ ದ್ದರಿಂದ ಪತ್ನಿ ಕಡದೂರು ಸತ್ಯಮ್ಮ ಹೆಸರಿಗೆ ಪೌತಿ ಖಾತೆ ಬದಲಾವಣೆಗೆ ಮಾಡಬೇಕಿತ್ತು ಇದಕ್ಕಾಗಿ ಮಗ ಕಡದೂರು ಮಾರಪ್ಪ ಅರ್ಜಿ ಸಲ್ಲಿಸಲು ಬಂದಾಗ ಗ್ರಾಮ ಲೆಕ್ಕಾಧಿಕಾರಿ ಗಿರಿಯಪ್ಪ 20,000 ಸಾವಿರ ರೂ ಗಳನು ಬೇಡಿಕೆ ಇಟ್ಟಿದ್ದರು ಇದರ ಖಚಿತ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ತಾಸಿಲ್ದಾರ ಕಛೇರಿಯಲ್ಲಿ ಹಣ ಸ್ವೀಕರಿಸುತ್ತಿರುವ ವೇಳೆ ದಾಳಿ ಮಾಡಿ ಗಿರಿಯಪ್ಪ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವರದಿ: ರಮೇಶ ಎನ್, ಬಳ್ಳಾರಿ ರೂರಲ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…