Latest

ಯಾರು ಇಲ್ಲದ ಸಮಯದಲ್ಲಿ ಪ್ರೇಯಸಿಯನ್ನು ನೋಡಲು ಹೋದ ಪ್ರೀಯತಮ: ನಡೆದೇ ಹೋಯಿತು ಆಘಾತಕಾರಿ ಘಟನೆ!

ಯುವ ಪ್ರೇಮಿಗಳಿಬ್ಬರು ಪ್ರೀತಿಗಾಗಿ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕಳ್ಳಕವಟಗಿಯಲ್ಲಿ ನಡೆದಿದೆ.

ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಅಪ್ರಾಪ್ತ ಯುವತಿ ಮತ್ತು ಅದೇ ಪಕ್ಕದ ಗ್ರಾಮದ ಗೋಣಸಗಿ ಗ್ರಾಮದ ಮಲ್ಲಿಕಾರ್ಜುನ ಜಮಖಂಡಿ ಅವರ ಪ್ರೇಮಾಂಕುರವಾಗಿತ್ತು. ಎರಡು ಜೋಡಿಗಳು ಪ್ರತಿನಿತ್ಯ ತಿಕೋಟಾದಿಂದ ವಿಜಯಪುರಕ್ಕೆ ಕಾಲೇಜಿಗೆ ಬಸ್ಸಿನಲ್ಲಿ ಬಂದು ಹೋಗುತ್ತಿದ್ದರು. ದಿನನಿತ್ಯ ಕಾಲೇಜಿಗೆ ಬಂದು ಹೋಗುತ್ತಿರುವ ಎರಡು ಜೋಡಿಗಳ ಪರಿಚಯ ಪ್ರೇಮಲೋಕಕ್ಕೆ ಧೂಡಿಕೊಂಡು ಹೋಗಿತ್ತು.

ತಮ್ಮ ಕಾಲೇಜಿನ ಬಿಡುವಿನ ಸಮಯದಲ್ಲ ಈ ಎರಡು ಜೋಡಿಗಳು ಪ್ರೀತಿ-ಪ್ರೇಮ ಗಾರ್ಡನ್ನು,ಸಿನಿಮಾ,ಶಾಪಿಂಗ್ ಅಂತ ಸಿಟಿ ಸುತ್ತಾಡುತ್ತಿದ್ದರು. ಇವರಿಬ್ಬರ ಪ್ರೇಮದಾಟವು ಮನೆಯ ಹಿರಿಯರಿಗೂ ಗೊತ್ತಾಗುತ್ತಿದ್ದಂತೆ ಎರಡು ಕಡೆಯವರು ತಮ್ಮ ಮಗ ಮಗಳಿಗೆ ಬುದ್ಧಿವಾದ ಹೇಳಿದ್ದರು. ಯುವಕ ಮಲ್ಲಿಕಾರ್ಜುನನ್ನು ಅವರ ತಂದೆ ವಿಜಯಪುರ ಕಾಲೇಜನ್ನು ಬಿಡಿಸಿ ಬನಹಟ್ಟಿಯ ಸೈನಿಕ ಶಾಲೆಗೆ ಸೇರಿಸಿದ್ದ ಆದರೂ ಕೂಡ ದಿನನಿತ್ಯ ಇಬ್ಬರು ಕೂಡ ಮೊಬೈಲಿನಲ್ಲಿ ತಾಸುಗಟ್ಟಲೆ ಮಾತನಾಡುತ್ತಿದ್ದರು. ಅದೇ ರೀತಿ ಮುಂದುವರೆದ ಅವರ ಪ್ರೇಮ ಮಧುರ ಮುಂದೊಂದು ದಿನ ಅಂದರೆ ಇದೇ ಸೆಪ್ಟೆಂಬರ್ 22ನೇ ತಾರೀಕಿನಂದು ಯುವಕ ಮಲ್ಲಿಕಾರ್ಜುನನಿಗೆ ಕರೆ ಮಾಡಿದ ಯುವತಿ ನಮ್ಮ ಮನೆಯಲ್ಲಿ ಯಾರು ಇಲ್ಲ ನೀನು ಮನೆಗೆ ಬಾ ಅಂತ ಕರೆಸಿಕೊಂಡಕೊಂಡಿದ್ದಳು.

ಮನೆಯಲ್ಲಿ ಕಂಡ ಮಲ್ಲಿಕಾರ್ಜುನನ್ನು ಯುವತಿಯ ತಂದೆ ಗುರಪ್ಪ ನೋಡಿ ಕೆಂಡಮಂಡಲಾಗಿದ್ದ. ತಕ್ಷಣ ಮಗಳನ್ನು ಯಾರು ಇವನು ಯಾಕೆ ಇವನ ಜೊತೆ ನಿನ್ನೆ ನಿನ್ನ ಒಡನಾಟ ಬಿಡು ಸರಿಯಲ್ಲ ಎಂಬ ಬುದ್ಧಿವಾದ ಹೇಳಿದ್ದ. ತಂದೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಿತಗೊಂಡ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.ಮತ್ತಷ್ಟು ಕೋಪಿತಕೊಂಡ ತಂದೆ ಗುರಪ್ಪ ನನ್ನ ಮಗಳ ಸಾವಿಗೆ ಆ ಮಲ್ಲಿಕಾರ್ಜುನನೇ ಕಾರಣವೆಂಬ ಆತುರದಿಂದ ಅದೇ ವಿಷವನ್ನು ಆ ಮಲ್ಲಿಕಾರ್ಜುನನಿಗೆ ಸೇವಿಸಿ.
ಯುವತಿಯ ತಂದೆ ಗುರಪ್ಪ ಮತ್ತು ಅಳಿಯ ಅಜಿತ ಸೇರಿಕೊಂಡು ಮಲ್ಲಿಕಾರ್ಜುನನ ಕೈಕಾಲು ಕಟ್ಟಿ ಗೋಣಿಚೀಲದಲ್ಲಿ ಹಾಕಿಕೊಂಡು ಹೋಗಿ ಬೀಳಗಿ ಹತ್ತಿರ ಕೃಷ್ಣಾ ನದಿಗೆ ಎಸೆದು ಬಂದಿರುತ್ತಾನೆ..

ಮಲ್ಲಿಕಾರ್ಜುನನ ತಂದೆಯ ದೂರಿನನ್ವಯ ಹುಡುಕಾಟ ನಡೆಸಿದ ಪೊಲೀಸರಿಗೆ ಏನು ಬೀಳಗಿಯ ಕೃಷ್ಣಾ ನದಿಯ ದಡದಲ್ಲಿ ಮಲ್ಲಿಕಾರ್ಜುನನ ಶವ ಪತ್ತೆಯಾಗಿದೆ..
ಮಲ್ಲಿಕಾರ್ಜುನನ್ನು ಯುವತಿಯ ತಂದೆ ಗುರಪ್ಪ ಮತ್ತು ಅಳಿಯಯ ಅಜಿತ್ ಅವರು ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾರೆ ಎಂಬುದು ಪೊಲೀಸ್ ತನಿಕೆಯಿಂದ ಹೊರಬಂದಿದೆ ಸದ್ಯ ಆರೋಪಿ ಯುವತಿಯ ತಂದೆ ಗುರಪ್ಪ ಹಾಗೂ ಅಳಿಯ ಅಜಿತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

20 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

21 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

21 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

21 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

21 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago