Latest

ಯಾರು ಇಲ್ಲದ ಸಮಯದಲ್ಲಿ ಪ್ರೇಯಸಿಯನ್ನು ನೋಡಲು ಹೋದ ಪ್ರೀಯತಮ: ನಡೆದೇ ಹೋಯಿತು ಆಘಾತಕಾರಿ ಘಟನೆ!

ಯುವ ಪ್ರೇಮಿಗಳಿಬ್ಬರು ಪ್ರೀತಿಗಾಗಿ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕಳ್ಳಕವಟಗಿಯಲ್ಲಿ ನಡೆದಿದೆ.

ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಅಪ್ರಾಪ್ತ ಯುವತಿ ಮತ್ತು ಅದೇ ಪಕ್ಕದ ಗ್ರಾಮದ ಗೋಣಸಗಿ ಗ್ರಾಮದ ಮಲ್ಲಿಕಾರ್ಜುನ ಜಮಖಂಡಿ ಅವರ ಪ್ರೇಮಾಂಕುರವಾಗಿತ್ತು. ಎರಡು ಜೋಡಿಗಳು ಪ್ರತಿನಿತ್ಯ ತಿಕೋಟಾದಿಂದ ವಿಜಯಪುರಕ್ಕೆ ಕಾಲೇಜಿಗೆ ಬಸ್ಸಿನಲ್ಲಿ ಬಂದು ಹೋಗುತ್ತಿದ್ದರು. ದಿನನಿತ್ಯ ಕಾಲೇಜಿಗೆ ಬಂದು ಹೋಗುತ್ತಿರುವ ಎರಡು ಜೋಡಿಗಳ ಪರಿಚಯ ಪ್ರೇಮಲೋಕಕ್ಕೆ ಧೂಡಿಕೊಂಡು ಹೋಗಿತ್ತು.

ತಮ್ಮ ಕಾಲೇಜಿನ ಬಿಡುವಿನ ಸಮಯದಲ್ಲ ಈ ಎರಡು ಜೋಡಿಗಳು ಪ್ರೀತಿ-ಪ್ರೇಮ ಗಾರ್ಡನ್ನು,ಸಿನಿಮಾ,ಶಾಪಿಂಗ್ ಅಂತ ಸಿಟಿ ಸುತ್ತಾಡುತ್ತಿದ್ದರು. ಇವರಿಬ್ಬರ ಪ್ರೇಮದಾಟವು ಮನೆಯ ಹಿರಿಯರಿಗೂ ಗೊತ್ತಾಗುತ್ತಿದ್ದಂತೆ ಎರಡು ಕಡೆಯವರು ತಮ್ಮ ಮಗ ಮಗಳಿಗೆ ಬುದ್ಧಿವಾದ ಹೇಳಿದ್ದರು. ಯುವಕ ಮಲ್ಲಿಕಾರ್ಜುನನ್ನು ಅವರ ತಂದೆ ವಿಜಯಪುರ ಕಾಲೇಜನ್ನು ಬಿಡಿಸಿ ಬನಹಟ್ಟಿಯ ಸೈನಿಕ ಶಾಲೆಗೆ ಸೇರಿಸಿದ್ದ ಆದರೂ ಕೂಡ ದಿನನಿತ್ಯ ಇಬ್ಬರು ಕೂಡ ಮೊಬೈಲಿನಲ್ಲಿ ತಾಸುಗಟ್ಟಲೆ ಮಾತನಾಡುತ್ತಿದ್ದರು. ಅದೇ ರೀತಿ ಮುಂದುವರೆದ ಅವರ ಪ್ರೇಮ ಮಧುರ ಮುಂದೊಂದು ದಿನ ಅಂದರೆ ಇದೇ ಸೆಪ್ಟೆಂಬರ್ 22ನೇ ತಾರೀಕಿನಂದು ಯುವಕ ಮಲ್ಲಿಕಾರ್ಜುನನಿಗೆ ಕರೆ ಮಾಡಿದ ಯುವತಿ ನಮ್ಮ ಮನೆಯಲ್ಲಿ ಯಾರು ಇಲ್ಲ ನೀನು ಮನೆಗೆ ಬಾ ಅಂತ ಕರೆಸಿಕೊಂಡಕೊಂಡಿದ್ದಳು.

ಮನೆಯಲ್ಲಿ ಕಂಡ ಮಲ್ಲಿಕಾರ್ಜುನನ್ನು ಯುವತಿಯ ತಂದೆ ಗುರಪ್ಪ ನೋಡಿ ಕೆಂಡಮಂಡಲಾಗಿದ್ದ. ತಕ್ಷಣ ಮಗಳನ್ನು ಯಾರು ಇವನು ಯಾಕೆ ಇವನ ಜೊತೆ ನಿನ್ನೆ ನಿನ್ನ ಒಡನಾಟ ಬಿಡು ಸರಿಯಲ್ಲ ಎಂಬ ಬುದ್ಧಿವಾದ ಹೇಳಿದ್ದ. ತಂದೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಿತಗೊಂಡ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.ಮತ್ತಷ್ಟು ಕೋಪಿತಕೊಂಡ ತಂದೆ ಗುರಪ್ಪ ನನ್ನ ಮಗಳ ಸಾವಿಗೆ ಆ ಮಲ್ಲಿಕಾರ್ಜುನನೇ ಕಾರಣವೆಂಬ ಆತುರದಿಂದ ಅದೇ ವಿಷವನ್ನು ಆ ಮಲ್ಲಿಕಾರ್ಜುನನಿಗೆ ಸೇವಿಸಿ.
ಯುವತಿಯ ತಂದೆ ಗುರಪ್ಪ ಮತ್ತು ಅಳಿಯ ಅಜಿತ ಸೇರಿಕೊಂಡು ಮಲ್ಲಿಕಾರ್ಜುನನ ಕೈಕಾಲು ಕಟ್ಟಿ ಗೋಣಿಚೀಲದಲ್ಲಿ ಹಾಕಿಕೊಂಡು ಹೋಗಿ ಬೀಳಗಿ ಹತ್ತಿರ ಕೃಷ್ಣಾ ನದಿಗೆ ಎಸೆದು ಬಂದಿರುತ್ತಾನೆ..

ಮಲ್ಲಿಕಾರ್ಜುನನ ತಂದೆಯ ದೂರಿನನ್ವಯ ಹುಡುಕಾಟ ನಡೆಸಿದ ಪೊಲೀಸರಿಗೆ ಏನು ಬೀಳಗಿಯ ಕೃಷ್ಣಾ ನದಿಯ ದಡದಲ್ಲಿ ಮಲ್ಲಿಕಾರ್ಜುನನ ಶವ ಪತ್ತೆಯಾಗಿದೆ..
ಮಲ್ಲಿಕಾರ್ಜುನನ್ನು ಯುವತಿಯ ತಂದೆ ಗುರಪ್ಪ ಮತ್ತು ಅಳಿಯಯ ಅಜಿತ್ ಅವರು ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾರೆ ಎಂಬುದು ಪೊಲೀಸ್ ತನಿಕೆಯಿಂದ ಹೊರಬಂದಿದೆ ಸದ್ಯ ಆರೋಪಿ ಯುವತಿಯ ತಂದೆ ಗುರಪ್ಪ ಹಾಗೂ ಅಳಿಯ ಅಜಿತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago