ಬೆಂಗಳೂರು, ಮೇ 1: ರಾಜಧಾನಿಯಲ್ಲಿ ಗುರುವಾರ ರಾತ್ರಿ ಗಾಳಿ ಸಹಿತ ಗುಡುಗು ಮಳೆಯ ಅಬ್ಬರಕ್ಕೆ ನಗರದ ಹಲವೆಡೆ ಅವಾಂತರ ಉಂಟಾಗಿದೆ. ಈ ಅಕಾಲಿಕ ಮಳೆಯ ಹೊಡೆತದಿಂದಾಗಿ ಕತ್ರಿಗುಪ್ಪೆ ಪ್ರದೇಶದಲ್ಲಿ ಸಂಭವಿಸಿದ ದುರಂತವು ಓರ್ವ ಆಟೋ ಚಾಲಕರ ಪ್ರಾಣ ಹರಣ ಮಾಡಿದೆ.
ಕತ್ರಿಗುಪ್ಪೆಯ ಎಂಎಂ ಬಾರ್ ಬಳಿ ಅಂತರಾಯಕಾರಿ ಘಟನೆ ಸಂಭವಿಸಿದ್ದು, ಗಾಳಿ ಮುಸುಕಿದ ಮಳೆಯ ನಡುವೆ ದೊಡ್ಡ ಮರವೊಂದು ಆಟೋ ಮೇಲೆ ಬಿದ್ದು ಬಿದ್ದ ಪರಿಣಾಮ, ವಾಹನದಲ್ಲಿ ಇದ್ದ 45 ವರ್ಷದ ಚಾಲಕ ಮಹೇಶ್ ಸ್ಥಳದಲ್ಲೇ ಸಾವಿಗೀಡಾದರು. ಅವರು ಇಟ್ಟುಮಡು ನಿವಾಸಿಯಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…