ಬೆಂಗಳೂರು, ಮೇ 1: ರಾಜಧಾನಿಯಲ್ಲಿ ಗುರುವಾರ ರಾತ್ರಿ ಗಾಳಿ ಸಹಿತ ಗುಡುಗು ಮಳೆಯ ಅಬ್ಬರಕ್ಕೆ ನಗರದ ಹಲವೆಡೆ ಅವಾಂತರ ಉಂಟಾಗಿದೆ. ಈ ಅಕಾಲಿಕ ಮಳೆಯ ಹೊಡೆತದಿಂದಾಗಿ ಕತ್ರಿಗುಪ್ಪೆ ಪ್ರದೇಶದಲ್ಲಿ ಸಂಭವಿಸಿದ ದುರಂತವು ಓರ್ವ ಆಟೋ ಚಾಲಕರ ಪ್ರಾಣ ಹರಣ ಮಾಡಿದೆ.
ಕತ್ರಿಗುಪ್ಪೆಯ ಎಂಎಂ ಬಾರ್ ಬಳಿ ಅಂತರಾಯಕಾರಿ ಘಟನೆ ಸಂಭವಿಸಿದ್ದು, ಗಾಳಿ ಮುಸುಕಿದ ಮಳೆಯ ನಡುವೆ ದೊಡ್ಡ ಮರವೊಂದು ಆಟೋ ಮೇಲೆ ಬಿದ್ದು ಬಿದ್ದ ಪರಿಣಾಮ, ವಾಹನದಲ್ಲಿ ಇದ್ದ 45 ವರ್ಷದ ಚಾಲಕ ಮಹೇಶ್ ಸ್ಥಳದಲ್ಲೇ ಸಾವಿಗೀಡಾದರು. ಅವರು ಇಟ್ಟುಮಡು ನಿವಾಸಿಯಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…