ಬೆಂಗಳೂರು, ಮೇ 1: ರಾಜಧಾನಿಯಲ್ಲಿ ಗುರುವಾರ ರಾತ್ರಿ ಗಾಳಿ ಸಹಿತ ಗುಡುಗು ಮಳೆಯ ಅಬ್ಬರಕ್ಕೆ ನಗರದ ಹಲವೆಡೆ ಅವಾಂತರ ಉಂಟಾಗಿದೆ. ಈ ಅಕಾಲಿಕ ಮಳೆಯ ಹೊಡೆತದಿಂದಾಗಿ ಕತ್ರಿಗುಪ್ಪೆ ಪ್ರದೇಶದಲ್ಲಿ ಸಂಭವಿಸಿದ ದುರಂತವು ಓರ್ವ ಆಟೋ ಚಾಲಕರ ಪ್ರಾಣ ಹರಣ ಮಾಡಿದೆ.
ಕತ್ರಿಗುಪ್ಪೆಯ ಎಂಎಂ ಬಾರ್ ಬಳಿ ಅಂತರಾಯಕಾರಿ ಘಟನೆ ಸಂಭವಿಸಿದ್ದು, ಗಾಳಿ ಮುಸುಕಿದ ಮಳೆಯ ನಡುವೆ ದೊಡ್ಡ ಮರವೊಂದು ಆಟೋ ಮೇಲೆ ಬಿದ್ದು ಬಿದ್ದ ಪರಿಣಾಮ, ವಾಹನದಲ್ಲಿ ಇದ್ದ 45 ವರ್ಷದ ಚಾಲಕ ಮಹೇಶ್ ಸ್ಥಳದಲ್ಲೇ ಸಾವಿಗೀಡಾದರು. ಅವರು ಇಟ್ಟುಮಡು ನಿವಾಸಿಯಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…