ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು ಧರೆಗುರುಳುವ ಹಂತದಲ್ಲಿದೆ. ಚಿಗಳ್ಳಿ ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದ ಹತ್ತಿರ ಮೂಡಸಾಲಿ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬವು ನೆಲಕ್ಕುರುವ ಹಂತದಲ್ಲಿದ್ದು ಸಂಬಂಧಿಸಿದ ಹೆಸ್ಕಾಂ ಸಿಬ್ಬಂದಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬವನ್ನು ನೆಲಕ್ಕೆ ಬೀಳುವ ಮುಂಚೆಯೇ ಸರಿಪಡಿಸಬೇಕು ಇಲ್ಲವಾದಲ್ಲಿ ಆ ಕಂಬದ ಜೊತೆಗೆ ಮತ್ತೆ ಮೂರು ಕಂಬಗಳು ಸಹ ಅದರ ಜೊತೆಗೆ ನೆಲಕ್ಕುರುಳಬಹುದು.
ಈ ವಿದ್ಯುತ್ ಕಂಬವು ರಸ್ತೆಯ ಪಕ್ಕದಲ್ಲಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಅಥವಾ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ ತೊಂದರೆ ಉಂಟಾಗಬಹುದು ಜೊತೆಗೆ ವಿದ್ಯುತ್ ಕಂಬ ಬೀಳುವುದಕ್ಕಿಂತ ಮುಂಚೆ ಇನ್ನೂ ಸ್ವಲ್ಪ ಬಾಗಿದರೆ ರಸ್ತೆಯ ಇನ್ನೊಂದು ಬದಿಗಿರುವ ಬೃಹತ್ ಆಲದ ಮರಕ್ಕೆ ತಾಗಿ ಪಕ್ಕದಲ್ಲಿರುವ ಮನೆಗೂ ಸಹ ಹಾನಿಯಾಗಬಹುದು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…