ಬನವಾಸಿ ವ್ಯಾಪ್ತಿಯಲ್ಲಿ ಬರುವ ಅಂಡಗಿ ಗ್ರಾಮದಲ್ಲಿ ಇಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ರವರು ಫೆ.9,ಗುರುವಾರದಂದು ಸುಮಾರು 9 ಕೋಟಿ ರೂಪಾಯಿ ವೆಚ್ಚದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಎಮ್.ಪಿ.ಎಮ್.ಸಿ ಅಧ್ಯಕ್ಷರಾದ ಪ್ರಶಾಂತ ಗೌಡ ಸಂತೊಳ್ಳಿ , ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಂಜುನಾಥ ನಾಯ್ಕ, ಸೇರಿದಂತೆ ಗ್ರಾಮಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಉಪಸ್ಥಿತರಿದ್ದರು.
ವರದಿ ಶ್ರೀಪಾದ್: ಎಸ್ ಏಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…