ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 17 ವರ್ಷದ ಹುಡುಗನೊಬ್ಬ ಪಿಯುಸಿ ಓದುತ್ತಿದ್ದಂತಹ 16 ವರ್ಷದ ಅಪ್ರಾಪ್ತ ಬಾಲಕಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿರುವ ಘಟನೆ ನಡೆದಿದೆ.
ಹುಡುಗ ಪಾಲಿಟೆಕ್ನಿಕ್ ನಲ್ಲಿ ಓದುತ್ತಿದ್ದು ಹುಡುಗಿ ಪಿಯುಸಿ ಓದುತ್ತಿರುತ್ತಾಳೆ ಬಸ್ ನಿಲ್ದಾಣದಲ್ಲಿ ಎಲ್ಲರ ಮುಂದೆ ತಾಳಿ ಕಟ್ಟಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಎಚ್ಚೆತ್ತುಕೊಂಡು ಈ ವಿಚಾರದ ಬಗ್ಗೆ ತನಿಖೆ ನಡೆಸಿ ಹುಡುಗನನ್ನು ಬಂಧಿಸಿದ್ದಾರೆ ಹಾಗೂ ಹುಡುಗಿಗೆ ಮಕ್ಕಳ ಕಲ್ಯಾಣ ಸಮಿತಿಯ ಕಚೇರಿಯಲ್ಲಿ ಕೌನ್ಸಿಲಿಂಗ್ ನೀಡಲಾಗುತ್ತಿದೆ. ಹಾಗೂ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಾಲಾಜಿ ಗಣೇಶ್ ಎಂಬಾತನನ್ನು ಪೊಲೀಸರು ಬಂಧಿಸಿರುತ್ತಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…