ಮಂಡ್ಯ: ಗಾಂಜಾ ಬೆಳೆಯುವುದು ಕಾನೂನು ಪ್ರಕಾರ ಅಪರಾಧವಾಗಿರುವುದಾದರೂ, ಕೆಲವರು ಇದನ್ನು ಪತ್ತೆಗೊಮ್ಮಲು ಮಾಡಿಕೊಳ್ಳುವ ಪ್ರಯತ್ನದಲ್ಲಿ ಇದರ ಬೆಳವಣಿಗೆಯನ್ನು ನಡೆಸುತ್ತಾರೆ. ಇತ್ತೀಚೆಗೆ, ಮಂಡ್ಯ ಜಿಲ್ಲೆಯ ಹಳೇಹಳ್ಳಿ ಗ್ರಾಮದಲ್ಲಿ ಗಾಂಜಾ ಬೆಳೆಸಿದ ಪ್ರಕರಣ ಬೆಳಕಿಗೆ ಬಂದಿದೆ.
ಮದ್ದೂರು ತಾಲೂಕಿನ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬ ವ್ಯಕ್ತಿ ತನ್ನ ಮನೆ ಮೇಲಿನ ತಾರಸಿ ಮೇಲೆ ಪ್ಲಾಸ್ಟಿಕ್ ಪಾಟಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದನು.
ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ನೇತೃತ್ವದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ 3 ಕೆಜಿ 664 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸುಕೊಂಡಿದ್ದಾರೆ. ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 20(1)(i)ನಡಿ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಕ್ರಮ ಮುಂದುವರಿಸಲಾಗಿದೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…