ಯಲ್ಲಾಪುರದಲ್ಲಿ ಭೀಕರ ಅನಾಹುತ ದೀ 27 ರಂದು ಮದ್ಯಾಹ್ನ 3 ರ ಸುಮಾರಿಗೆ ಯಲ್ಲಾಪುರದ ನಾಯ್ಕನಕೆರೆ ಹತ್ತಿರ ಸಿದ್ಧಿ ವಿನಾಯಕ ಟ್ರೇಡರ್ಸ್ ಎದುರಿಗೆ N H 63 ರಸ್ತೆಯ ಮೇಲೆ ಬುಲೆರೋ ಪಿಕ್ ಅಪ್ ವಾಹನ ಗಾಡಿ ನಂಬರ್ KA 25 AB 8002 ವಾಹನ ಚಾಲಕ ದಿನೇಶ ತಂದೆ ಚದರಸಿಂಗ ಈತನು ತನ್ನ ವಾಹನವನ್ನು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತಿವೇಗ ಹಾಗೂ ಚಾಲನೆ ಮಾಡಿಕೊಂಡು ನಿಷ್ಕಾಳಜಿಯಿಂದ ಬಂದವನು ತನ್ನ ಮುಂದೆ ಹೋಗುತ್ತಿದ್ದ ಟ್ರಕ್ ನ್ನು ಓವರ್ ಟೇಕ್ ಮಾಡಿದ್ದು ಅಲ್ಲದೆ ತನ್ನ ರಸ್ತೆಯ ಬಲಬದಿಗೆ ಹೋಗಿದ್ದು ತನ್ನ ವೇಗವನ್ನು ನಿಯಂತ್ರಿಸಲಾಗದೆ ಯಲ್ಲಾಪುರ ಟೌನ್ ಕಡೆಯಿಂದ ನಾಯ್ಕನಕೆರೆ ಕಡೆಗೆ ಸಚಿನ್ ಇವರು ತನ್ನ ವಾಹನವನ್ನು ಬಲಭಾಗದಿಂದ ತನ್ನ ಬದಿಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಮೋಟಾರ್ ಸೈಕಲ್ ಗಾಡಿ ನಂ KA 31 R 5917 ದ್ವಿಚಕ್ರ ವಾಹನ ಅಪಘಾತ ಪಡಿಸಿದ್ದರಿಂದಲೇ ಈ ಅಪಘಾತವಾಗಿ , ಮೋಟಾರ್ ಸೈಕಲ್ ಸವಾರನದ ಸಚಿನ ಈತನ ತಲೆ ಒಡೆದು , ಮೆದುಳು ಮಾಂಸ ಹೊರಬಂದಿದ್ದು ಬಲ ಕಾಲು ಮುರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ, ಮೋಟಾರ್ ಹಿಂಬದಿ ಸವಾರ ದೀಪಕ ಈತನ ಕಾಲಿಗೆ , ಕೈ ಗೆ ಮತ್ತು ತಲೆಗೆ ಗಂಭೀರ ಸ್ವರೂಪದ ಗಾಯಪೆಟ್ಟು ಪಡಿಸಿ , ಎರಡೂ ವಾಹನಗಳನ್ನು ಜಖಂಗೊಳಿಸಿದ್ದಾನೆ . ಸದರಿ ಬುಲೆರೋ ಪಿಕ್ ಅಪ್ ವಾಹನದ ಚಾಲಕನ ಮೇಲೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
ವರದಿ : ಶ್ರೀಪಾದ್ ಎಸ್ ಏಚ್
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…