Latest

ಬಿಜೆಪಿ ವೈಫಲ್ಯ ಮುಚ್ಚಿ ಹಾಕಲು ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸತ ; ಶಾಸಕಿ ಕಿಡಿ

ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ ವೈಫಲ್ಯ ಮುಚ್ಚಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸದಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ಅವರು ಕುಂದಗೋಳ ಪಟ್ಟಣದ ಗಾಳೆಮರೆಯಮ್ಮ ದೇವಸ್ಥಾನದಿಂದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕೈಗೂಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿ ನಾಳೆ ಸಿದ್ದರಾಮಯ್ಯ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಕಾಲಿಡುತ್ತಿರುವ ನಾಯಕ ಅವರ ಬೆಳವಣಿಗೆ ಕಂಡು ಮುಂದೆ ಎಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುತ್ತೆ ಎಂಬ ಭಯದಲ್ಲಿ ಇಂತಹ ಅಹಿತಕರ ಘಟನೆ ನಡೆಸುತ್ತಿದ್ದಾರೆ ಎಂದರು

ಗಾಳಿಮರೇಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಛೇರಿ ತಲುಪಿ ತಹಶೀಲ್ದಾರ್ ಆಶೋಕ ಶಿಗ್ಗಾಂವಿ ಅವರಿಗೆ ಶಾಸಕರ ನೇತೃತ್ವದಲ್ಲಿ ಮೊಟ್ಟೆ ಎಸೆದವರ ವಿರುದ್ದ ಕ್ರಮಕ್ಕೆ ಮನವಿ ಸಲ್ಲಿಸಲಾಯಿತು

ಮನವಿ ಪತ್ರದಲ್ಲಿ ; ಮಾನ್ಯ ಸಿದ್ದರಾಮಯ್ಯ ವಿರುದ್ಧ ಪಕ್ಷದ ನಾಯಕರು ಅವರದೇ ಆದಂತಹ ಗೌರವ ಇದೆ. ಅವರಿಗೆ ಸೂಕ್ತವಾದ ಭದ್ರತೆ ಕಲ್ಪಿಸಿಕೂಡಬೇಕು. ಇತ್ತೀಚೆಗೆ ದಾವಣಗೆರೆಯಲ್ಲಿ ಸಿದ್ದಾರಾಮೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಜನಸಾಗರ ಹರಿದು ಬಂದು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಬಿಜೆಪಿ ಸರಕಾರ ಸಹಿಸಲಾರದೆ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ.

ಕೊಡಲೇ ಮೂಟ್ಟೆ ಎಸೆದ ಆರೋಪಿನ ಬಂದಿಸಬೇಕು ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಬೇಕು ಎಂದು ಬಿಜೆಪಿ ಸರಕಾರ ವಿರುದ್ದ ಹರಿಹಾಯ್ದರು.

ಭ್ರಷ್ಟರ ಬೇಟೆ

Recent Posts

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

2 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

2 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

2 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

1 day ago

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪೊಲೀಸರಿಂದ ‘ಹಣದ ಬೇಡಿಕೆ, ಕಿರುಕುಳ’ ಆರೋಪ..!

ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…

1 day ago

ಶೇಕ್‌ಪೇಟ್‌ನಲ್ಲಿ ಪಶು ಆಸ್ಪತ್ರೆಯ ಹೆಸರಿನಲ್ಲಿ ಕ್ರೂರ ದಂಧೆ: ಬೀದಿ ನಾಯಿಗಳ ರಕ್ತ ಮಾರಾಟ, ಭಾರೀ ಹಣ ವಸೂಲಿ!

ಶೇಕ್‌ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…

1 day ago