ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ ವೈಫಲ್ಯ ಮುಚ್ಚಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸದಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ಪಟ್ಟಣದ ಗಾಳೆಮರೆಯಮ್ಮ ದೇವಸ್ಥಾನದಿಂದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕೈಗೂಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿ ನಾಳೆ ಸಿದ್ದರಾಮಯ್ಯ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಕಾಲಿಡುತ್ತಿರುವ ನಾಯಕ ಅವರ ಬೆಳವಣಿಗೆ ಕಂಡು ಮುಂದೆ ಎಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುತ್ತೆ ಎಂಬ ಭಯದಲ್ಲಿ ಇಂತಹ ಅಹಿತಕರ ಘಟನೆ ನಡೆಸುತ್ತಿದ್ದಾರೆ ಎಂದರು
ಗಾಳಿಮರೇಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಛೇರಿ ತಲುಪಿ ತಹಶೀಲ್ದಾರ್ ಆಶೋಕ ಶಿಗ್ಗಾಂವಿ ಅವರಿಗೆ ಶಾಸಕರ ನೇತೃತ್ವದಲ್ಲಿ ಮೊಟ್ಟೆ ಎಸೆದವರ ವಿರುದ್ದ ಕ್ರಮಕ್ಕೆ ಮನವಿ ಸಲ್ಲಿಸಲಾಯಿತು
ಮನವಿ ಪತ್ರದಲ್ಲಿ ; ಮಾನ್ಯ ಸಿದ್ದರಾಮಯ್ಯ ವಿರುದ್ಧ ಪಕ್ಷದ ನಾಯಕರು ಅವರದೇ ಆದಂತಹ ಗೌರವ ಇದೆ. ಅವರಿಗೆ ಸೂಕ್ತವಾದ ಭದ್ರತೆ ಕಲ್ಪಿಸಿಕೂಡಬೇಕು. ಇತ್ತೀಚೆಗೆ ದಾವಣಗೆರೆಯಲ್ಲಿ ಸಿದ್ದಾರಾಮೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಜನಸಾಗರ ಹರಿದು ಬಂದು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಬಿಜೆಪಿ ಸರಕಾರ ಸಹಿಸಲಾರದೆ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ.
ಕೊಡಲೇ ಮೂಟ್ಟೆ ಎಸೆದ ಆರೋಪಿನ ಬಂದಿಸಬೇಕು ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಬೇಕು ಎಂದು ಬಿಜೆಪಿ ಸರಕಾರ ವಿರುದ್ದ ಹರಿಹಾಯ್ದರು.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…