Politics

ಆದಾಯ ತೆರಿಗೆ ಭಾರ ಕಡಿಮೆ ಮಾಡಿದ ಬಿಜೆಪಿ ಸರ್ಕಾರ

ಬಜೆಟ್‌ನಲ್ಲಿ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆದಾಯ ತೆರಿಗೆ ಭಾರ ಕಡಿಮೆ ಮಾಡಿದೆ ಮೋದಿ ಸರ್ಕಾರ. ಹಳೆಯ ತೆರಿಗೆ ಪದ್ಧತಿ ಬಳಸುವವರಿಗೆ ಯಾವುದೇ ಬದಲಾವಣೆ ಇಲ್ಲ. ಹೊಸ ತೆರಿಗೆ ಪದ್ಧತಿ ಬಳಸುವವರಿಗೆ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಿಸಿಲಾಗಿದೆ.

* 0-3 ಲಕ್ಷ : ತೆರಿಗೆ ಇಲ್ಲ
* 3-7 ಲಕ್ಷ: 05 % ತೆರಿಗೆ
* 7-10 ಲಕ್ಷ : 10 % ತೆರಿಗೆ
* 10 -12 ಲಕ್ಷ : 15% ತೆರಿಗೆ
* 12 – 15 ಲಕ್ಷ : 20 % ತೆರಿಗೆ
* 15 ಲಕ್ಷಕ್ಕಿಂತ ಹೆಚ್ಚು : 30 % ತೆರಿಗೆ

ಹೆಚ್ಚು ಮಂದಿ ಹೊಸ ತೆರಿಗೆ ಪದ್ಧತಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ವಿವಿಧ ಪಾವತಿಗಳಿಗೆ ಐದು ಪ್ರತಿಶತ ಟಿಡಿಎಸ್ ಬದಲಿಗೆ ಎರಡು ಪ್ರತಿಶತ ಟಿಡಿಎಸ್ ಅನ್ನು ಒದಗಿಸಲಾಗುತ್ತದೆ. ಮ್ಯೂಚುವಲ್ ಫಂಡ್ ಅಥವಾ ಯುಟಿಐ ಮರುಖರೀದಿಯಲ್ಲಿ ಟಿಡಿಎಸ್ ಅನ್ನು ಶೇಕಡಾ 20ರಷ್ಟು ಹಿಂಪಡೆಯಲಾಗಿದೆ. ಇ-ಕಾಮರ್ಸ್ ಆಪರೇಟರ್‌ಗಳಿಗೆ ಟಿಡಿಎಸ್ ಅನ್ನು ಶೇಕಡಾ 1 ರಿಂದ 0.1 ಕ್ಕೆ ಇಳಿಸಲಾಗಿದೆ. ಅಲ್ಲದೆ, ಟಿಡಿಎಸ್ ತುಂಬುವಲ್ಲಿ ವಿಳಂಬವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago