ಕಲಬುರಗಿ: ಹಲವು ವರ್ಷಗಳಿಂದ ಅನೇಕ ಕಾರಣ ಗಳಿಂದ ಖಾಲಿ ಇದ್ದ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಇಂದು ಟೌನ್ ಹಾಲ್ (ಇಂದಿರಾ ಸ್ಮಾರಕ ಭವನದಲ್ಲಿ) ಚುನಾವಣೆ ನಡೆದಿದ್ದು ತೀವ್ರ ಪೈಪೋಟಿಯಿಂದ ಕೂಡಿದ ಚುನಾವಣೆಯಲ್ಲಿ ಮೊದಲ ಬಾರಿಗೆ ಮಹಾನಗರ ಪಾಲಿಕೆ ಕಲಬುರಗಿ ಯಲ್ಲಿ ಕಮಲ ಅರಳಿದ್ದು ಮೇಯರ್ ಆಗಿ ವಿಶಾಲ ದರ್ಗಿ ಹಾಗೂ ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಅವರು ಆಯ್ಕೆಯಾಗಿದ್ದಾರೆ.
ಕಿಂಗ್ ಮೇಕರ್ ಆಗಿ ಗುರುತಿಸಿಕೊಂಡ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು. ವಾರ್ಡ್ ನಂಬರ್ 42ರ ಸದಸ್ಯ ಅಲಿಂ ಪಟೇಲ್ ಹಾಗೂ ಕಾಂಗ್ರೆಸ್ ನ ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಗೈರಾಗಿದ್ದರು ಹೀಗಾಗಿ ಬಿಜೆಪಿ ಸರಳವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಿತು.
ವರದಿ ನಾಗರಾಜ್ ಗೊಬ್ಬುರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…