ಕಲಬುರಗಿ: ಜಿಲ್ಲೆ ಮತ್ತು ಯಾದಗಿರಿ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡರನ್ನು ಒಂದು ವರ್ಷ ಕಾಲ ಗಡಿಪಾರು ಮಾಡಿದ್ದಾರೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್ ರವಿಕುಮಾರ ಆದೇಶ ಹೊರಡಿಸಿದ್ದಾರೆ ಅಕ್ರಮ ಪಡಿತರ ಅಕ್ಕಿ ಸಾಗಣೆ ಸೇರಿದಂತೆ ಕಲಬುರಗಿ ಯಾದಗಿರಿ ಜಿಲ್ಲೆಗಳಲ್ಲಿ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಠೋಡ ಎದುರಿಸುತ್ತಿದ್ದಾರೆ. ಕೋರ್ಟ್ನಲ್ಲಿ ಜಾಮೀನು ಪಡೆದು ಹೊರಬಂದ ನಂತರವು ಮತ್ತೆ ಅದೇ ಕಾರ್ಯವನ್ನು ಮುಂದುವರೆಸಿದ್ದ ಎಂದು ಹಲವು ದಿನಗಳಿಂದ ಸಂಘಟನೆಗಳು ಆಗ್ರಹಿಸಿದ್ದವು.ಈ ಹಿನ್ನೆಲೆಯಲ್ಲಿ ಕಲಬುರಗಿಯಿಂದ್ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. ಗಡಿಪಾರಿಗೆ ಐದು ದಿನ ಕಾಲಾವಕಾಶ ನೀಡಲಾಗಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…