ಕಲಬುರಗಿ: ಜಿಲ್ಲೆ ಮತ್ತು ಯಾದಗಿರಿ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡರನ್ನು ಒಂದು ವರ್ಷ ಕಾಲ ಗಡಿಪಾರು ಮಾಡಿದ್ದಾರೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್ ರವಿಕುಮಾರ ಆದೇಶ ಹೊರಡಿಸಿದ್ದಾರೆ ಅಕ್ರಮ ಪಡಿತರ ಅಕ್ಕಿ ಸಾಗಣೆ ಸೇರಿದಂತೆ ಕಲಬುರಗಿ ಯಾದಗಿರಿ ಜಿಲ್ಲೆಗಳಲ್ಲಿ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಠೋಡ ಎದುರಿಸುತ್ತಿದ್ದಾರೆ. ಕೋರ್ಟ್ನಲ್ಲಿ ಜಾಮೀನು ಪಡೆದು ಹೊರಬಂದ ನಂತರವು ಮತ್ತೆ ಅದೇ ಕಾರ್ಯವನ್ನು ಮುಂದುವರೆಸಿದ್ದ ಎಂದು ಹಲವು ದಿನಗಳಿಂದ ಸಂಘಟನೆಗಳು ಆಗ್ರಹಿಸಿದ್ದವು.ಈ ಹಿನ್ನೆಲೆಯಲ್ಲಿ ಕಲಬುರಗಿಯಿಂದ್ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. ಗಡಿಪಾರಿಗೆ ಐದು ದಿನ ಕಾಲಾವಕಾಶ ನೀಡಲಾಗಿದೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…