Crime

10ಕ್ಕೂ ಹೆಚ್ಚು ಮಹಿಳೆಯರಿಗೆ ಹಾಗೂ ಬಾಲಕಿಯರಿಗೆ ಬ್ಲಾಕ್ ಮೇಲ್.! ಆರೋಪಿ ಅರೆಸ್ಟ್​.

ಅಶ್ಪಾಕ್ ಜೋಗನ್‌ಕೊಪ್ಪ (38), ಕಸಬಾಪೇಟ ಪೋಲಿಸರಿಂದ ಬಂಧಿತನಾಗಿದ್ದಾನೆ. ಅವನ ಮೇಲೆ ಅಪರಾಧಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಅದನ್ನು ವೀಡಿಯೊವಾಗಿ ಸೆರೆಹಿಡಿದು, ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪವಿದೆ.
ಹುಬ್ಬಳ್ಳಿ ನಗರದ ಶರಾವತಿ ಪ್ರದೇಶದ ಕೆಇಬಿ ಲೇಔಟ್ ನಿವಾಸಿಯಾಗಿರುವ ಅಶ್ಪಾಕ್, ಟಿಪ್ಪು ನಗರದಲ್ಲಿ ಝರಾಕ್ಸ್ ಮತ್ತು ಮೊಬೈಲ್ ರೀಚಾರ್ಜ್ ಅಂಗಡಿ ನಡೆಸುತ್ತಾ, ಬಡ ಹೆಣ್ಣುಮಕ್ಕಳೊಂದಿಗೆ ಬಣ್ಣಬಣ್ಣದ ಮಾತುಗಳನ್ನು ನಡೆಸಿ, ದೌರ್ಜನ್ಯಕ್ಕೆ ಒತ್ತಾಯಿಸುತ್ತಿದ್ದನು. ಪ್ರೀತಿಯ ನಾಟಕವಾಡಿ, ಅವುಗಳನ್ನು ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು, ಅವುಗಳನ್ನು ಬ್ಲ್ಯಾಕ್‌ಮೇಲ್ ಮಾಡುವುದರಲ್ಲಿ ತೊಡಗಿಕೊಂಡಿದ್ದನು.
ಅಶ್ಪಾಕ್‌ನ ಹಲ್ಲೆಗಳಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಹಾಗೂ ಅಪ್ರಾಪ್ತ ಬಾಲಕಿಯರು ತುತ್ತಾಗಿದ್ದಾರೆ. ಅಂತೆಯೇ, ಅವನು ಮಹಿಳೆಯರಿಗೆ ವಿಡಿಯೋ ಕಾಲ್ ಮಾಡಿ, ನಗ್ನವಾಗಿ ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡಿದ್ದನು.
ಇತ್ತೀಚೆಗೆ, ಅತ್ಯಾಚಾರಕ್ಕೊಳಗಾದ ಬಾಲಕಿಯ ಪೋಷಕರು ಕಸಬಾಪೇಟ ಠಾಣೆಗೆ ದೂರು ನೀಡಿದ್ದಾರೆ. ದೂರು ನೊಡಿಸಿ, ಇನ್ಸ್‌ಪೆಕ್ಟರ್ ರಾಘವೇಂದ್ರ ಹಳ್ಳೂರ ಅವರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿ, ಅಶ್ಪಾಕ್ ಜೋಗನ್‌ಕೊಪ್ಪನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಅವನ ಮೊಬೈಲ್‌ನಲ್ಲಿ ಹಲವಾರು ರಾಸಲೀಲೆಯ ವಿಡಿಯೋಗಳು ಕಂಡುಬಂದಿವೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

5 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

5 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

5 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

5 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago