Latest

ಮಸೀದಿ ಸಮೀಪದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ: ಮಲ್ಪೆ ಪೊಲೀಸರ ತನಿಖೆ

ಉಡುಪಿ ಜಿಲ್ಲೆಯ ಮಲ್ಪೆ ಬಳಿ ಶಾಕ್‌ಗುಡುಸುವ ಘಟನೆ ನಡೆದಿದೆ . ಇಲ್ಲಿನ ಜಂಕ್ಷನ್ ಸಮೀಪದಲ್ಲಿರುವ ಜಾಮೀಯಾ ಮಸೀದಿಗೆ ಸಂಬಂಧಪಟ್ಟ ಎರಡು ಮಹಡಿ ಕಟ್ಟಡದ ಶೌಚಾಲಯದಲ್ಲಿ ನವಜಾತ ಶಿಶುವೊಬ್ಬರ ಶವ ಪತ್ತೆಯಾಗಿದೆ ಎಂದು ಮಲ್ಪೆ ಪೊಲೀಸರು ತಿಳಿಸಿದ್ದಾರೆ.

ಮಸೀದಿಗೆ ಹೊಂದಿಕೊಂಡಿರುವ ಈ ಕಟ್ಟಡದಲ್ಲಿ ಕೆಲಸಗಾರರ ವಾಸಸ್ಥಳವಿದ್ದು, ಅವರ ಅನುಕೂಲಕ್ಕಾಗಿ ಕಟ್ಟಡದ ಪಕ್ಕದಲ್ಲಿ ಶೌಚಾಲಯವನ್ನು ನಿರ್ಮಿಸಲಾಗಿತ್ತು. ಮಸೀದಿಯ ವ್ಯವಸ್ಥಾಪಕ ಸುಹೇಲ್ ಅವರು ಶೌಚಾಲಯ ಉಪಯೋಗಿಸಲು ಹೋಗಿದ್ದ ವೇಳೆ ಶಿಶುವಿನ ಮೃತದೇಹವನ್ನು ಪತ್ತೆ ಹಚ್ಚಿದರು. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಶೌಚಾಲಯದ ಒಳಗಡೆ ರಕ್ತದ ಗುರುತುಗಳು ಕಂಡು ಬಂದಿರುವುದಾಗಿ ತಿಳಿಸಿದ್ದಾರೆ. ಶಿಶು ಹುಟ್ಟಿದ ತಕ್ಷಣವೇ ಅಥವಾ ಹುಟ್ಟುವ ಮೊದಲೇ ಮೃತಪಟ್ಟಿರುವ ಸಾಧ್ಯತೆ ಇದ್ದು, ಪ್ರಕರಣ ಅನುಮಾನಾಸ್ಪದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರೋ ಅಪರಿಚಿತ ವ್ಯಕ್ತಿಗಳು ಶಿಶುವನ್ನು ಇಲ್ಲಿಗೆ ರಹಸ್ಯವಾಗಿ ತರಿಸಿ, ಜನನದ ಅಳಿವು ಮರೆಮಾಚಲು ಶವವನ್ನು ಈ ರೀತಿ ವಿಲೇವಾರಿ ಮಾಡಿದ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

nazeer ahamad

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

13 hours ago

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…

13 hours ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

19 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

23 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

23 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

24 hours ago