ಹುಣಸೂರು-ವಿರಾಜಪೇಟೆ ಹೆದ್ದಾರಿ ಹಾಗೂ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಫೆಬ್ರವರಿ 8ರಂದು ಶನಿವಾರ ಅಪರಿಚಿತ ವೃದ್ದರೊಬ್ಬರ ಶವ ಪತ್ತೆಯಾಗಿದೆ. ಮೃತರ ಬಳಿ ಕೆಂಪು ಬಣ್ಣದ ಬ್ಯಾಗ್ನಲ್ಲಿ ಕೆಲವು ಬಟ್ಟೆಗಳು ಮತ್ತು ಹೊಸ ಹಳದಿ ಚೌಕದ ಟವಲ್ ಇವೆ. ಅವರು ಕಪ್ಪು ಬಣ್ಣದ ಜೀನ್ಸ್ ಶಾರ್ಟ್ಸ್ ಹಾಗೂ ನೇರಳೆ ಬಣ್ಣದ ಕಾಟನ್ ಶರ್ಟ್ ಧರಿಸಿದ್ದರೂ ಕಂಡುಬಂದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಾರ್ವಜನಿಕರಿಂದ ಮಾಹಿತಿ ಪಡೆದು ಶವವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ದಯವಿಟ್ಟು ಇನ್ಸ್ಪೆಕ್ಟರ್ ಮುನಿಸ್ವಾಮಿ ಅವರಿಗೆ 9480805056 ಸಂಖ್ಯೆಗೆ ಸಂಪರ್ಕಿಸಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಕೋರಿದ್ದಾರೆ.
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…