ಹುಣಸೂರು-ವಿರಾಜಪೇಟೆ ಹೆದ್ದಾರಿ ಹಾಗೂ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಫೆಬ್ರವರಿ 8ರಂದು ಶನಿವಾರ ಅಪರಿಚಿತ ವೃದ್ದರೊಬ್ಬರ ಶವ ಪತ್ತೆಯಾಗಿದೆ. ಮೃತರ ಬಳಿ ಕೆಂಪು ಬಣ್ಣದ ಬ್ಯಾಗ್ನಲ್ಲಿ ಕೆಲವು ಬಟ್ಟೆಗಳು ಮತ್ತು ಹೊಸ ಹಳದಿ ಚೌಕದ ಟವಲ್ ಇವೆ. ಅವರು ಕಪ್ಪು ಬಣ್ಣದ ಜೀನ್ಸ್ ಶಾರ್ಟ್ಸ್ ಹಾಗೂ ನೇರಳೆ ಬಣ್ಣದ ಕಾಟನ್ ಶರ್ಟ್ ಧರಿಸಿದ್ದರೂ ಕಂಡುಬಂದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಾರ್ವಜನಿಕರಿಂದ ಮಾಹಿತಿ ಪಡೆದು ಶವವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ದಯವಿಟ್ಟು ಇನ್ಸ್ಪೆಕ್ಟರ್ ಮುನಿಸ್ವಾಮಿ ಅವರಿಗೆ 9480805056 ಸಂಖ್ಯೆಗೆ ಸಂಪರ್ಕಿಸಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಕೋರಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…