ಹುಣಸೂರು-ವಿರಾಜಪೇಟೆ ಹೆದ್ದಾರಿ ಹಾಗೂ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಫೆಬ್ರವರಿ 8ರಂದು ಶನಿವಾರ ಅಪರಿಚಿತ ವೃದ್ದರೊಬ್ಬರ ಶವ ಪತ್ತೆಯಾಗಿದೆ. ಮೃತರ ಬಳಿ ಕೆಂಪು ಬಣ್ಣದ ಬ್ಯಾಗ್ನಲ್ಲಿ ಕೆಲವು ಬಟ್ಟೆಗಳು ಮತ್ತು ಹೊಸ ಹಳದಿ ಚೌಕದ ಟವಲ್ ಇವೆ. ಅವರು ಕಪ್ಪು ಬಣ್ಣದ ಜೀನ್ಸ್ ಶಾರ್ಟ್ಸ್ ಹಾಗೂ ನೇರಳೆ ಬಣ್ಣದ ಕಾಟನ್ ಶರ್ಟ್ ಧರಿಸಿದ್ದರೂ ಕಂಡುಬಂದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಾರ್ವಜನಿಕರಿಂದ ಮಾಹಿತಿ ಪಡೆದು ಶವವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ದಯವಿಟ್ಟು ಇನ್ಸ್ಪೆಕ್ಟರ್ ಮುನಿಸ್ವಾಮಿ ಅವರಿಗೆ 9480805056 ಸಂಖ್ಯೆಗೆ ಸಂಪರ್ಕಿಸಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಕೋರಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…