ರಾಯಚೂರು: ಇತ್ತೀಚೆಗೆ ಉದ್ಘಾಟನೆಯಾದ ನೂತನ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದಿದೆ ಎಂಬ ಇಮೇಲ್ ಸಂದೇಶ one ಆತಂಕದ ವಾತಾವರಣ ಮೂಡಿಸಿದೆ.
ಶುಕ್ರವಾರ (ಮೇ 2) ಬೆಳಗ್ಗೆ 9.30ರ ಸುಮಾರಿಗೆ ಡಿಸಿ ಕಚೇರಿ ಅಧಿಕೃತ ಇಮೇಲ್ಗೆ ಈ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಯಿತು.
ಮಧ್ಯಾಹ್ನ 12.30ಕ್ಕೆ ಬಾಂಬ್ ನಿಷ್ಟ್ರಿಯ ದಳ ಹಾಗೂ ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಕಟ್ಟಡದ ಸಂಪೂರ್ಣ ತಪಾಸಣೆಗೆ ಕೈಹಾಕಿದವು. ಅಧಿಕಾರಿಗಳು ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ ಎಂದು ಪ್ರಾಥಮಿಕ ವರದಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಬೇಸಿಗೆ ಕಾರಣದಿಂದ ಕಚೇರಿ ವೇಳೆ ಮಧ್ಯಾಹ್ನವರೆಗೆ ಮಾತ್ರವಿದ್ದರಿಂದ, ಉದ್ಯೋಗಿಗಳು ಹೆಚ್ಚಿನ ತಕ್ಷಣದಲ್ಲಿಯೇ ಸ್ಥಳವನ್ನು ಖಾಲಿ ಮಾಡಿದ್ದರು. ಈ ಬೆದರಿಕೆ ಮೇಲ್ ಯಾರಿಂದ ಮತ್ತು ಎಲ್ಲಿ ನಿಂದ ಬಂದಿದೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ಗಂಭೀರವಾಗಿ ತೆಗೆದುಕೊಂಡು ಎಲ್ಲಾ ನಿಕಟ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…