ರಾಯಚೂರು: ಇತ್ತೀಚೆಗೆ ಉದ್ಘಾಟನೆಯಾದ ನೂತನ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದಿದೆ ಎಂಬ ಇಮೇಲ್ ಸಂದೇಶ one ಆತಂಕದ ವಾತಾವರಣ ಮೂಡಿಸಿದೆ.
ಶುಕ್ರವಾರ (ಮೇ 2) ಬೆಳಗ್ಗೆ 9.30ರ ಸುಮಾರಿಗೆ ಡಿಸಿ ಕಚೇರಿ ಅಧಿಕೃತ ಇಮೇಲ್ಗೆ ಈ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಯಿತು.
ಮಧ್ಯಾಹ್ನ 12.30ಕ್ಕೆ ಬಾಂಬ್ ನಿಷ್ಟ್ರಿಯ ದಳ ಹಾಗೂ ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಕಟ್ಟಡದ ಸಂಪೂರ್ಣ ತಪಾಸಣೆಗೆ ಕೈಹಾಕಿದವು. ಅಧಿಕಾರಿಗಳು ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ ಎಂದು ಪ್ರಾಥಮಿಕ ವರದಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಬೇಸಿಗೆ ಕಾರಣದಿಂದ ಕಚೇರಿ ವೇಳೆ ಮಧ್ಯಾಹ್ನವರೆಗೆ ಮಾತ್ರವಿದ್ದರಿಂದ, ಉದ್ಯೋಗಿಗಳು ಹೆಚ್ಚಿನ ತಕ್ಷಣದಲ್ಲಿಯೇ ಸ್ಥಳವನ್ನು ಖಾಲಿ ಮಾಡಿದ್ದರು. ಈ ಬೆದರಿಕೆ ಮೇಲ್ ಯಾರಿಂದ ಮತ್ತು ಎಲ್ಲಿ ನಿಂದ ಬಂದಿದೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ಗಂಭೀರವಾಗಿ ತೆಗೆದುಕೊಂಡು ಎಲ್ಲಾ ನಿಕಟ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…