ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ಶಿರಸಿ: ನಗರದ ಕೆಎಚ್ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…
ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುವ…
ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ…
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನ ಜೊತೆಗೂಡಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಮಾವಿನಹಳ್ಳಿ…
ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ…
ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಸಂಬಂಧಿಸಿದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಬಂಧಿತನಾದ ಕೃಪಾಲನಿ ಕುರಿತು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಿಚಾರಣೆ ವೇಳೆ, ಪ್ರೀತಿ…