Latest

ಅಪಘಾತದಲ್ಲಿ ಸಹೋದರರಿಬ್ಬರ ದುರ್ಮರಣ.!

ಮುಂಡಗೋಡ: ತಾಲೂಕಿನ ಪಾಳಾ ಕ್ರಾಸ್ ಸನಿಹ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಹೋದರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಜರುಗಿದೆ.
ಪಾಳಾದಲ್ಲಿ ನಡೆಯುತ್ತಿರುವ ಜಾತ್ರೆಗೆ ಹೊರಟಿದ್ದ ಸಮಯದಲ್ಲಿ ಐವರು ಯುವಕರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಹೋದರರು ಸ್ಥಳದಲ್ಲಿ ಮರಣ ಹೊಂದಿದ್ದು, ಉಳಿದ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಮುಂಡಗೋಡ ಪಟ್ಟಣದ ಬಸವನಬೀದಿಯ ನಿವಾಸಿಗಳಾದ ಗಣೇಶ ಗಾಣಿಗೇರ್ ಮತ್ತು ಮಹೇಶ್ ಗಾಣಿಗೇರ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಸ್ಥಳಕ್ಕೆ ಮುಂಡಗೋಡ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

“ಮೋದಿ ಟೆರೆರಿಸ್ಟ್” ಹೇಳಿಕೆ ಸಿಡಿಲು: ಖರ್ಗೆ ಮಾತಿಗೆ ಬಿಜೆಪಿ ಕಿಡಿ, ರಾಜಕೀಯ ಕಾವೇರಿದ ತಮಿಳುನಾಡು ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…

12 hours ago

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…

12 hours ago

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…

12 hours ago

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

16 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

20 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

21 hours ago