ಕಲಬುರಗಿ: ಮರಳು ಸಾಗಾಣಿಕೆಗೆ ಅನುಮತಿ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಪೋಲಿಸ್ ಕಾನ್ ಸ್ಟೇಬಲ್ ಗಳ ನ್ನು ಅಮಾನತ್ತುಗೊಳಿಸಿ ಎಸ್ಪಿ ಇಶಾ ಪಂತ್ ಆದೇಶ ಹೊರಡಿಸಿದ್ದಾರೆ.
ಜೇವರ್ಗಿ ಠಾಣೆಯ ಕಾನ್ ಸ್ಟೇಬಲ್ ಶಿವರಾಯ ಅರಳಗುಂಡಗಿ ಹಾಗೂ ಅವ್ವಣ್ಣ ಅಮಾನತ್ತುಗೊಂಡವರು.
ಮರಳು ಸಾಗಾಣೆಗೆ ಅನುಮತಿ ನೀಡಲು ಶಹಾಪುರ ಮೂಲದ ಅಖಿಲ್ ಎಂಬುವರಿಗೆ ಲಂಚದ ಬೇಡಿಕೆ ಇಟ್ಟು, ಗುರುವಾರ ಹಣ ಪಡೆಯುವಾಗ ಲೋಕಾಯುಕ್ತರು ಟ್ರ್ಯಾಪ್ ಮಾಡಿ ಕಾನ್ ಸ್ಟೇಬಲ್ ಶಿವರಾಯ ಅರಳಗುಂಡಗಿಯನ್ನು ಬಲೆಗೆ ಕೆಡವಿದ್ದರು. ಬಳಿಕ ಅವ್ವಣ್ಣ ಕೂಡಾ ಪ್ರಕರಣದಲ್ಲಿ ತಗುಲಾಕಿಕೊಂಡಿದ್ದರು. ಇಬ್ಬರನ್ನು ಅ.6 ರವರೆಗೂ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆ ಎಸ್ಪಿ ಇಬ್ಬರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…