ಕುಂದಗೋಳ; ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಮದ್ಯ ಅಡ್ಡಲಾಗಿ ನಿರ್ಮಾಸಿಲಾಗಿದ ಸೇತುವೆ ನೆಲಕ್ಕೆ ಅಪ್ಪಳಿಸಿದೆ. ದಿನನಿತ್ಯ ಒಡಾಡಲು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಸುಮಾರು ವರ್ಷ ಕಳೆದರೂ ದುರಸ್ಥಿ ಭಾಗ್ಯ ಕಂಡಿಲ್ಲಿ. ಈ ಮಾರ್ಗ ಮದ್ಯೆ ಬೆಣ್ಣಹಳ್ಳ ಹರಿದು ಹೋಗಿದ್ದು, ಇದರ ಜೊತೆಗೆ ಮುಳಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ಮದ್ಯೆ ಸೇತುವೆ ನಿರ್ಮಿಸಲಾಗಿದೆ. ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ, ಸಾರ್ವಜನಿಕರು ಇದರಲ್ಲಿ ದಿನನಿತ್ಯ ಇದರ ಮದ್ಯೆ ವಾಹನ ಸಂಚಾರ ಮಾಡುತ್ತಿದ್ದಾರೆ, ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ತೆಲೆ ಎತ್ತಿ ನೋಡ್ತಾ ಇಲ್ಲಾ ಅಂತ ಇಲ್ಲಿನ ಜನ ಅಕ್ರೋಶ ವ್ಯಕ್ತಪಡಿಸಿದರು.
ಸುಮಾರು ವರ್ಷ ಕಳೆದಿದೆ ಈ ಸೇತುವೆ ದುರಸ್ತಿ ಒಳಪಟ್ಟು ಇದ್ಯಾವುದೂ ಅವರ ಗಮನಕ್ಕೆ ಬಂದಿಲವ್ವಾ ಅನ್ನುವುದು ಸ್ಪಷ್ಟ ಚಿತ್ರಣ ನಮ್ಮ ಎದುರಿಗೆ ಕಾಣಸುತ್ತೇ. ಇಲ್ಲಿ ರೈತರು ಹೆಚ್ಚಾಗಿ ಎತ್ತಿನ ಬಂಡಿ ತೆಗೆದುಕೊಂಡು ತಮ್ಮ ಜಮೀನುಗಳಿಗೆ ಸಂಚಾರಿಸ ಬೇಕೆಂದರೆ ಇದೆ ರಸ್ತೆ ಪರ್ಯಾಯ ವ್ಯವಸ್ಥೆ ಇಲ್ಲಾ. ಈಗಲಾದರೋ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಗಮವಾಗಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಇಲ್ಲಿಯ ಸಾರ್ವಜನಿಕರು ಅಹವಾಲುಯಾಗಿದೆ.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…