Latest

ಕುಸಿದ ರಸ್ತೆ; ಭಯದಲ್ಲಿ ಸಂಚರಿಸುತ್ತಿರುವ ಜನರು!

ಕುಂದಗೋಳ; ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಮದ್ಯ ಅಡ್ಡಲಾಗಿ ನಿರ್ಮಾಸಿಲಾಗಿದ ಸೇತುವೆ ನೆಲಕ್ಕೆ ಅಪ್ಪಳಿಸಿದೆ. ದಿನನಿತ್ಯ ಒಡಾಡಲು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಸುಮಾರು ವರ್ಷ ಕಳೆದರೂ ದುರಸ್ಥಿ ಭಾಗ್ಯ ಕಂಡಿಲ್ಲಿ. ಈ ಮಾರ್ಗ ಮದ್ಯೆ ಬೆಣ್ಣಹಳ್ಳ ಹರಿದು ಹೋಗಿದ್ದು, ಇದರ ಜೊತೆಗೆ ಮುಳಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ಮದ್ಯೆ ಸೇತುವೆ ನಿರ್ಮಿಸಲಾಗಿದೆ. ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ, ಸಾರ್ವಜನಿಕರು ಇದರಲ್ಲಿ ದಿನನಿತ್ಯ ಇದರ ಮದ್ಯೆ ವಾಹನ ಸಂಚಾರ ಮಾಡುತ್ತಿದ್ದಾರೆ, ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ತೆಲೆ ಎತ್ತಿ ನೋಡ್ತಾ ಇಲ್ಲಾ ಅಂತ ಇಲ್ಲಿನ ಜನ ಅಕ್ರೋಶ ವ್ಯಕ್ತಪಡಿಸಿದರು.

ಸುಮಾರು ವರ್ಷ ಕಳೆದಿದೆ ಈ ಸೇತುವೆ ದುರಸ್ತಿ ಒಳಪಟ್ಟು ಇದ್ಯಾವುದೂ ಅವರ ಗಮನಕ್ಕೆ ಬಂದಿಲವ್ವಾ ಅನ್ನುವುದು ಸ್ಪಷ್ಟ ಚಿತ್ರಣ ನಮ್ಮ ಎದುರಿಗೆ ಕಾಣಸುತ್ತೇ. ಇಲ್ಲಿ ರೈತರು ಹೆಚ್ಚಾಗಿ ಎತ್ತಿನ ಬಂಡಿ ತೆಗೆದುಕೊಂಡು ತಮ್ಮ ಜಮೀನುಗಳಿಗೆ ಸಂಚಾರಿಸ ಬೇಕೆಂದರೆ ಇದೆ ರಸ್ತೆ ಪರ್ಯಾಯ ವ್ಯವಸ್ಥೆ ಇಲ್ಲಾ. ಈಗಲಾದರೋ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಗಮವಾಗಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಇಲ್ಲಿಯ ಸಾರ್ವಜನಿಕರು ಅಹವಾಲುಯಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago