Latest

ಕುಸಿದ ರಸ್ತೆ; ಭಯದಲ್ಲಿ ಸಂಚರಿಸುತ್ತಿರುವ ಜನರು!

ಕುಂದಗೋಳ; ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಮದ್ಯ ಅಡ್ಡಲಾಗಿ ನಿರ್ಮಾಸಿಲಾಗಿದ ಸೇತುವೆ ನೆಲಕ್ಕೆ ಅಪ್ಪಳಿಸಿದೆ. ದಿನನಿತ್ಯ ಒಡಾಡಲು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಸುಮಾರು ವರ್ಷ ಕಳೆದರೂ ದುರಸ್ಥಿ ಭಾಗ್ಯ ಕಂಡಿಲ್ಲಿ. ಈ ಮಾರ್ಗ ಮದ್ಯೆ ಬೆಣ್ಣಹಳ್ಳ ಹರಿದು ಹೋಗಿದ್ದು, ಇದರ ಜೊತೆಗೆ ಮುಳಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ಮದ್ಯೆ ಸೇತುವೆ ನಿರ್ಮಿಸಲಾಗಿದೆ. ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ, ಸಾರ್ವಜನಿಕರು ಇದರಲ್ಲಿ ದಿನನಿತ್ಯ ಇದರ ಮದ್ಯೆ ವಾಹನ ಸಂಚಾರ ಮಾಡುತ್ತಿದ್ದಾರೆ, ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ತೆಲೆ ಎತ್ತಿ ನೋಡ್ತಾ ಇಲ್ಲಾ ಅಂತ ಇಲ್ಲಿನ ಜನ ಅಕ್ರೋಶ ವ್ಯಕ್ತಪಡಿಸಿದರು.

ಸುಮಾರು ವರ್ಷ ಕಳೆದಿದೆ ಈ ಸೇತುವೆ ದುರಸ್ತಿ ಒಳಪಟ್ಟು ಇದ್ಯಾವುದೂ ಅವರ ಗಮನಕ್ಕೆ ಬಂದಿಲವ್ವಾ ಅನ್ನುವುದು ಸ್ಪಷ್ಟ ಚಿತ್ರಣ ನಮ್ಮ ಎದುರಿಗೆ ಕಾಣಸುತ್ತೇ. ಇಲ್ಲಿ ರೈತರು ಹೆಚ್ಚಾಗಿ ಎತ್ತಿನ ಬಂಡಿ ತೆಗೆದುಕೊಂಡು ತಮ್ಮ ಜಮೀನುಗಳಿಗೆ ಸಂಚಾರಿಸ ಬೇಕೆಂದರೆ ಇದೆ ರಸ್ತೆ ಪರ್ಯಾಯ ವ್ಯವಸ್ಥೆ ಇಲ್ಲಾ. ಈಗಲಾದರೋ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಗಮವಾಗಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಇಲ್ಲಿಯ ಸಾರ್ವಜನಿಕರು ಅಹವಾಲುಯಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

11 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

12 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

12 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

17 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

17 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

17 hours ago