ಕುಂದಗೋಳ; ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಮದ್ಯ ಅಡ್ಡಲಾಗಿ ನಿರ್ಮಾಸಿಲಾಗಿದ ಸೇತುವೆ ನೆಲಕ್ಕೆ ಅಪ್ಪಳಿಸಿದೆ. ದಿನನಿತ್ಯ ಒಡಾಡಲು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಸುಮಾರು ವರ್ಷ ಕಳೆದರೂ ದುರಸ್ಥಿ ಭಾಗ್ಯ ಕಂಡಿಲ್ಲಿ. ಈ ಮಾರ್ಗ ಮದ್ಯೆ ಬೆಣ್ಣಹಳ್ಳ ಹರಿದು ಹೋಗಿದ್ದು, ಇದರ ಜೊತೆಗೆ ಮುಳಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ಮದ್ಯೆ ಸೇತುವೆ ನಿರ್ಮಿಸಲಾಗಿದೆ. ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ, ಸಾರ್ವಜನಿಕರು ಇದರಲ್ಲಿ ದಿನನಿತ್ಯ ಇದರ ಮದ್ಯೆ ವಾಹನ ಸಂಚಾರ ಮಾಡುತ್ತಿದ್ದಾರೆ, ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ತೆಲೆ ಎತ್ತಿ ನೋಡ್ತಾ ಇಲ್ಲಾ ಅಂತ ಇಲ್ಲಿನ ಜನ ಅಕ್ರೋಶ ವ್ಯಕ್ತಪಡಿಸಿದರು.
ಸುಮಾರು ವರ್ಷ ಕಳೆದಿದೆ ಈ ಸೇತುವೆ ದುರಸ್ತಿ ಒಳಪಟ್ಟು ಇದ್ಯಾವುದೂ ಅವರ ಗಮನಕ್ಕೆ ಬಂದಿಲವ್ವಾ ಅನ್ನುವುದು ಸ್ಪಷ್ಟ ಚಿತ್ರಣ ನಮ್ಮ ಎದುರಿಗೆ ಕಾಣಸುತ್ತೇ. ಇಲ್ಲಿ ರೈತರು ಹೆಚ್ಚಾಗಿ ಎತ್ತಿನ ಬಂಡಿ ತೆಗೆದುಕೊಂಡು ತಮ್ಮ ಜಮೀನುಗಳಿಗೆ ಸಂಚಾರಿಸ ಬೇಕೆಂದರೆ ಇದೆ ರಸ್ತೆ ಪರ್ಯಾಯ ವ್ಯವಸ್ಥೆ ಇಲ್ಲಾ. ಈಗಲಾದರೋ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಗಮವಾಗಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಇಲ್ಲಿಯ ಸಾರ್ವಜನಿಕರು ಅಹವಾಲುಯಾಗಿದೆ.
ವರದಿ; ಶಾನು ಯಲಿಗಾರ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…