ಕುಂದಗೋಳ; ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಮದ್ಯ ಅಡ್ಡಲಾಗಿ ನಿರ್ಮಾಸಿಲಾಗಿದ ಸೇತುವೆ ನೆಲಕ್ಕೆ ಅಪ್ಪಳಿಸಿದೆ. ದಿನನಿತ್ಯ ಒಡಾಡಲು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಸುಮಾರು ವರ್ಷ ಕಳೆದರೂ ದುರಸ್ಥಿ ಭಾಗ್ಯ ಕಂಡಿಲ್ಲಿ. ಈ ಮಾರ್ಗ ಮದ್ಯೆ ಬೆಣ್ಣಹಳ್ಳ ಹರಿದು ಹೋಗಿದ್ದು, ಇದರ ಜೊತೆಗೆ ಮುಳಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ಮದ್ಯೆ ಸೇತುವೆ ನಿರ್ಮಿಸಲಾಗಿದೆ. ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ, ಸಾರ್ವಜನಿಕರು ಇದರಲ್ಲಿ ದಿನನಿತ್ಯ ಇದರ ಮದ್ಯೆ ವಾಹನ ಸಂಚಾರ ಮಾಡುತ್ತಿದ್ದಾರೆ, ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ತೆಲೆ ಎತ್ತಿ ನೋಡ್ತಾ ಇಲ್ಲಾ ಅಂತ ಇಲ್ಲಿನ ಜನ ಅಕ್ರೋಶ ವ್ಯಕ್ತಪಡಿಸಿದರು.
ಸುಮಾರು ವರ್ಷ ಕಳೆದಿದೆ ಈ ಸೇತುವೆ ದುರಸ್ತಿ ಒಳಪಟ್ಟು ಇದ್ಯಾವುದೂ ಅವರ ಗಮನಕ್ಕೆ ಬಂದಿಲವ್ವಾ ಅನ್ನುವುದು ಸ್ಪಷ್ಟ ಚಿತ್ರಣ ನಮ್ಮ ಎದುರಿಗೆ ಕಾಣಸುತ್ತೇ. ಇಲ್ಲಿ ರೈತರು ಹೆಚ್ಚಾಗಿ ಎತ್ತಿನ ಬಂಡಿ ತೆಗೆದುಕೊಂಡು ತಮ್ಮ ಜಮೀನುಗಳಿಗೆ ಸಂಚಾರಿಸ ಬೇಕೆಂದರೆ ಇದೆ ರಸ್ತೆ ಪರ್ಯಾಯ ವ್ಯವಸ್ಥೆ ಇಲ್ಲಾ. ಈಗಲಾದರೋ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಗಮವಾಗಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಇಲ್ಲಿಯ ಸಾರ್ವಜನಿಕರು ಅಹವಾಲುಯಾಗಿದೆ.
ವರದಿ; ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…