ಕಲಬುರಗಿ: ಪತ್ನಿಯನ್ನು ಮನೆಗೆ ಬರಲು ಕೇಳಿದ್ದಕ್ಕೆ ಆಕೆಯ ಸಹೋದರ ಗಲಾಟೆ ಮಾಡಿ ಭಾವನಿಗೆ ಚಾಕು ಇರಿದ ಘಟನೆ ಕಲಬುರಗಿ ಜಿಲ್ಲೆಯ ಗಾಜಿಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಭಾವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದ್ ಎಂಬ ಯುವಕ ತನ್ನ ಪತ್ನಿ ಸ್ನೇಹಾ ಅವರನ್ನು ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಆದರೆ ಮದುವೆಯ ನಂತರ ದಾಂಪತ್ಯದಲ್ಲಿ ಬಿರುಕು ಬಿದ್ದು ಸ್ನೇಹಾ ತಾಯಿ ಮನೆಗೆ ಮರಳಿದ್ದಳು. ಇತ್ತೀಚೆಗೆ ಆನಂದ್ ತಮ್ಮ ಅಣ್ಣನ ಮದುವೆ ನಿಮಿತ್ತ ಪತ್ನಿಯನ್ನು ಮನೆಗೆ ಆಹ್ವಾನಿಸಿದ್ದ.
ಈ ಬಗ್ಗೆ ಸ್ನೇಹಾ ಸಹೋದರ ಟೋನಿ ಆಕ್ರೋಶ ವ್ಯಕ್ತಪಡಿಸಿ, ತನ್ನ ಸ್ನೇಹಿತರೊಂದಿಗೆ ಸೇರಿ ಆನಂದ್ ಮೇಲಗೆ ಹಲ್ಲೆ ನಡೆಸಿದ್ದಾನೆ. ಚಾಕುವಿನಿಂದ ಇರಿತದಿಂದ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ.
ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್ಸಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…
ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…