ಬೆಂಗಳೂರು: ಕಾಟನ್ ಪೇಟೆಯಲ್ಲಿ ಮೂಕಪ್ರಾಣಿಗಳಾದ ಹಸುಗಳ ಕೆಚ್ಚಲನ್ನು ಕತ್ತರಿಸಿದ ಅಮಾನವೀಯ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಹಾಗೂ ಸಚಿವ ಜಮೀರ್ ಖಾನ್, ಇಡೀ ರಾಜ್ಯದ ಜನರು ಮತ್ತು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅವರು ಸರಕಾರವನ್ನು ಆಕ್ರೋಶ ವ್ಯಕ್ತಪಡಿಸಿ, ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಮೂಕಪ್ರಾಣಿಗಳ ಮೇಲೆ ದೌರ್ಜನ್ಯ ಎಸಗಿದವರು ಸಾಮಾನ್ಯ ಮಾನವೀಯತೆಯನ್ನು ಮರೆತಿದ್ದಾರೆ. ಈ ಘಟನೆ ನಾಗರಿಕ ಸಮಾಜಕ್ಕೆ ಕಲಂಕವಾಗಿದೆ. ಸರ್ಕಾರ ಹಾಗೂ ಪೋಲಿಸು ಇಲಾಖೆ ತಕ್ಷಣದ ಕ್ರಮ ತೆಗೆದುಕೊಳ್ಳಬೇಕು,” ಎಂದು ಹೇಳಿದ್ದಾರೆ.
“ಗೋವು ನಮ್ಮ ತಾಯಿ ಎಂದು ನಾವು ಪೂಜಿಸುವ ದೇಶದಲ್ಲಿ ಈ ರೀತಿಯ ವಿಕೃತಿ ನಡೆಯುವುದು ವಿಷಾದನೀಯ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವುದು ಅವಶ್ಯಕವಾಗಿದೆ, ಇದು ಸಮಾಜಕ್ಕೆ ಪಾಠವಾಗಬೇಕು,” ಎಂದು ಅವರು ಹೇಳಿದ್ದಾರೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…